
ಪತ್ರ – ೭
ಪ್ರೀತಿಯಾ ಗೆಳೆಯಾ, ಈ ದಿನ ಶ್ರಾವಣಮಾಸದ ಕೊನೆಯ ಸಂಜೆ ಸುತ್ತೆಲ್ಲಾರಾಡಿ ನೀರು ತುಂಬಿಕೊಂಡು ಕೃಷ್ಣ ಭೀಮೆಯರು, ಮುಟ್ಟಾದ ಹೆಂಗಸರ ಹಾಗೆ ಕಿರಿ ಕಿರಿ ಮಾಡಿಕೊಂಡು ತುಂಬಿ ಹರಿಯುತ್ತಿದ್ದಾರೆ. ಈ ಸಂಜೆ ಸುಮಾರು ನಾಲ್ವತ್ತೆರಡು ವರ್ಷಗಳಿಂದ ದಣಿದ ಮನಸ್ಸುಗಳಿಗೆ, ದುಡಿದ ಕೈಗಳಿಗೆ ಕವಿ ರಾಷ್ಟ್ರಪತಿ, ವಿಶಿಷ್ಟ ಮಣ್ಣಿನೆ ವಾಸನೆ ಸೂಸಿ, ಇಡೀ ರಾಷ್ಟ್ರಕ್ಕೆ ಏಷ್ಯಾದ ಅತಿದೊಡ್ಡ ಅಣೆಕಟ್ಟು […]