ದಲಿತ
Latest posts by ಅಬ್ಬಾಸ್ ಮೇಲಿನಮನಿ (see all)
- ಗಾಂಧಿ ಟೊಪ್ಪಿಗೆ - June 8, 2013
- ಜೇನುಹುಳು ಮತ್ತು ನೊಣಗಳು - January 14, 2013
- ಸತ್ಯ - January 7, 2013
ವ್ಯವಸ್ಥೆಯ ವಿರುದ್ಧ ತನ್ನದು ನಿರಂತರ ಹೋರಾಟವೆಂದು ಆ ಹೋರಾಟಕ್ಕಾಗಿ ತನ್ನ ಜನರನ್ನು ಸಜ್ಜುಗೊಳಿಸುವೆನೆಂದು ಹೇಳುತ್ತಲೇ ಪ್ರಸಿದ್ಧಿಗೆ ಬಂದ ತಿಪ್ಪೇಶಿಯ ಸೃಜನಶೀಲತೆ ಲೋಕವನ್ನು ಬೆರಗುಗೊಳಿಸಿತ್ತು. ಅವನ ಕಾವ್ಯ ನಾಟಕಗಳು ಸಮಾಜದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ ತೀವ್ರ ಧಾಟಿಯಲ್ಲಿದ್ದು ಜನರನ್ನು ಚಿಂತನೆಗೆ ತೊಡಗಿಸುತ್ತಲೆ ಕನಸುಗಳ ಅದಮ್ಯ ತುಡಿತಕ್ಕೆ, ಜೀವೋಲ್ಲಾಸಕ್ಕೆ ಪ್ರೇರೇಪಿಸುತ್ತಿದ್ದವು. ಒಬ್ಬ ನಿಜವಾದ ಸೃಜನಶೀಲ ಕವಿ, ಲೇಖಕ […]