ಯಾರೋ ಬಂದರು ಹಾರಿ ಧಗೆಯ ಕುದುರೆಯನೇರಿ ಉರಿದಾವು ಹೂಮಲ್ಲಿಗೆ – ಬಿಸಿಯುಸಿರಿಗೆ ಬೂದಿಯಾದವು ಮೆಲ್ಲಗೆ ಬೆಂಕಿಯಂಗಾಲಿಂದ ತುಳಿದು ಕೆಂಡವ ಸುರಿದ ಉರಿದು ಹೋದವು ಹೂವು ಚಿಗುರು ಉಕ್ಕಿ ಹೋದವು ಹಾಲು ಹೌಹಾರಿ ಹಾಯೆನಲು ಬಿರಿದಾವು ಎದೆಯ ನೋವು &#...

೧ ಅಮೆರಿಕದ ಬಗೆಗೆ ಅದೆಷ್ಟು ಪ್ರೀತಿ ವೈಭವೀಕರಿಸಿ ಹೇಳುವ ರೀತಿಗೆ ಬೆರಗಾಗಬೇಕು ವಿಜ್ಞಾನ ತಂತ್ರಜ್ಞಾನ ಮೇರೆಮೀರಿದ ಡಾಲರ್ ಹೊಳೆ ಸಮಯ ಪ್ರಜ್ಞೆಗೆ ಟಾಮ್ ಹ್ಯಾರಿಗಳ ನಡುವೆ ಎರಡನೆಯ ದರ್ಜೆಯ ನಾಣಿ ಸೀನರ ಹೋರಾಟ ಗೋಳಾಟ ಹಣಕ್ಕೆ ಸಮಾಧಾನ ಪಡುವ ಗತಿ. ...

ಇತ್ತೀಚೆಗೆ ಬಂದ ತಾಜಾಖಬರ್ ಗೊತ್ತೇನ್ರಿ? ಖ್ಬರಗೇಡಿ ಬಿಜೆಪಿ, ದ್ಯಾವೇಗೌಡ ಅಂಡ್ ಸನ್ಸ್ ಕಟುಕರ ಅಂಗಡಿನಾಗೆ ಕುರಿಯಾಗಿಬಿಟ್ಟದೆ. ಕುರ್ಚಿ ಆಶೆಗಾಗಿ ಕೂಗು ಮಾರಿ ಯಡೂರಿ ಗೋಡ್ರ ಪಾದಕ್ಕೆ ಶರಣಾಗಿ ಉಗುಳಿದರೆ ದಾಟುವಷ್ಟು ಪ್ಯಾರಸೈಟಾಗಿ ಬಿಟ್ಟಿರೋದ್ರ...

ಇಲ್ಲಿ ನಿತ್ಯಸಂತೆ ಅನುಕ್ಷಣವೂ ಬಿರುಸಿನ ಮಾರಾಟ ಎಲ್ಲ ಎಲ್ಲವೂ ವ್ಯಾಪಾರದಾಟ! ಹೂವು – ಹಣ್ಣು ಹಸಿರು – ಮೀನು ನಾನು – ನೀನು – ಅವನು ಎಲ್ಲ ಇಲ್ಲಿ ಬಿಕರಿಗಿಟ್ಟ ಸರಕು! ಭರಾಟೆ ಮಾರಾಟದಲಿ ಯಾರಿಗೆ ಬೇಕು ಹೃದಯದ ಕೂಡಬಲ್...

ಒಂದೂರಾಗ ಅತ್ತಿಗಿ ನಾದಿನಿ ಇದ್ದು ನಾದಿನಿ ನೀರು ಹೊಯ್ಕೊಂಡಿದ್ದಳು. ಐದರಾಗ ಅಣ್ಣ ತಂಗೀಗಿ ಕರಕೊಂಡು ಬರಲಿಕ್ಕ ಹೋದ. ಕರಕೊಂಡೂ ಬಂದ. ಅಡವ್ಯಾಗ ಒಂದು ಬಾಳೆಗಿಡ ಇತ್ತು. ಅದರ ಬುಡಕ್ಕ ಅಣ್ಣ ತಂಗಿ ಮನಕೊಂಡರು. ತಂಗಿ ನಿದ್ಯಾಗ ಗುರ್ ಹೊಡೆದಳು, ಹೊಟ್ಯ...

ಮೊನ್ನೆ ನಾನು ಬೇಸಿಗೆಯಲ್ಲಿ ರಜಕ್ಕೆ ಊರಿಗೆ ಬಂದಾಗ ಭೀಮಣ್ಣ ತೀರಿಕೊಂಡ ಸುದ್ದಿಯನ್ನು ಅಮ್ಮ ಹೇಳಿದಳು. ಊಟ ರುಚಿಸಲಿಲ್ಲ.  ಭೀಮಣ್ಣ ಗಟ್ಟಿ ಮುಟ್ಟಾಗೇ ಇದ್ದ.  ನಮ್ಮಂತವರಿಗೆ ಅಮರಿಕೊಳ್ಳುವ ಡಯೊಬಿಟೀಸ್, ಬಿಪಿ ಆತನ ಬಳಿಯೂ ಸುಳಿದಿರಲಿಲ್ಲ ಆತನ ಜೀವ...

ನನ್ನ ಮನವ ಕದ್ದವನೇ ಬಾ ನನ್ನ ಹರಣ ಗೆದ್ದವನೇ ಬಾ ನನ್ನ ಕೂಡಿ ಕಳೆವ ಗಳಿಗೆಗೆ ಏನೆಲ್ಲವನೂ ಒದ್ದವನೇ ಬಾ ನಿನ್ನ ಎದುರು ಬಿಂಕ ಏನಿದೆ ದೇವರೆದುರು ಶಂಕೆ ಏನಿದೆ? ನಿನ್ನ ಸೇರಿ ಉರಿದು ಹೋಗುವಾ ಬೆಂಕಿ ಬಯಕೆ ಮೈಯೊಳೆದ್ದಿದೆ ನನ್ನೆದೆಯಾ ಚಿನ್ನ ಹಾರವೇ ...

ಉರಿ‌ಉರಿಬಿಸಿಲು ನೆತ್ತಿಯಮೇಲೆ ಸುಡುವ ಮರಳು ಕಾಲ್ಕೆಳಗೆ ಸುಂಯನೆ ಬೀಸುವ ಬಿಸಿ ಬಿರುಗಾಳಿ ಕೂತೂಹಲದ ಕಣ್ಣುಮನಸುಗಳ ಮೌನ ಮಾತು ನೋಡಬೇಕೆನ್ನುವ ತವಕ ಪಡದವರಾರು. ನೋಡಬೇಕು ನೋಡಲೇಬೇಕು ಏನೆಲ್ಲ ಮಾತನಾಡಬೇಕು ಪುರಾತನ ನಗರಿಗಳೊಂದಿಗೆ ತೇಲಬೇಕು ಮುಳುಗೇ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...