ಮರಣಂ ಶರಣಂ
ದಿನಪತ್ರಿಕೆಯ ಪುಟವ ತಿರುಗಿಸಲು ಕಾಣುತಿಹವು ಸಾವು ರೈತರ ಆತ್ಮಹತ್ಯೆ ಸಾವು ಅಲ್ಲಿ ಸಾಯುವನು ಇಲ್ಲಿ ಸಾಯುವನು ದಿನವು ಸಾಯುವರು ಮಣ್ಣಿನ ಮಕ್ಕಳು ದಿನವು ಸಾಯುತಿದೆ ದೇಶದೊಕ್ಕಲು ಬೆನ್ನೆಲುಬು […]
ದಿನಪತ್ರಿಕೆಯ ಪುಟವ ತಿರುಗಿಸಲು ಕಾಣುತಿಹವು ಸಾವು ರೈತರ ಆತ್ಮಹತ್ಯೆ ಸಾವು ಅಲ್ಲಿ ಸಾಯುವನು ಇಲ್ಲಿ ಸಾಯುವನು ದಿನವು ಸಾಯುವರು ಮಣ್ಣಿನ ಮಕ್ಕಳು ದಿನವು ಸಾಯುತಿದೆ ದೇಶದೊಕ್ಕಲು ಬೆನ್ನೆಲುಬು […]
ಕತ್ತಲೆಯ ಖಂಡ ಎನಿಸಿಕೊಂಡಿದ್ದ ಆಫ್ರಿಕಾ ಬೆಳಕಿಗೆ ಬಂದದ್ದು ಯುರೋಪಿನ ಸಾಹಸಿಗಳು ಅನ್ವೇಷಣೆ ಮಾಡಿದ ನಂತರವೇ ಎಂದು ಹೇಳಬಹುದು. ತಾಂಜಾನಿಯಾದ ಮಹಾಕಣಿವೆ ಗ್ರೇಟ್ ರಿಫ್ಟ್ವ್ಯಾಲಿಯಲ್ಲಿ ಕಂಡು ಬಂದಿರುವ ಪುರಾತನ […]
2005-06ರ ಅಂತಿಮ ಬಿ.ಎ. ತಂಡದ ಪಾವನ ಕೃಷ್ಣ ಮತ್ತು ಅವನ ಗೆಳೆಯ ರೊಡನೆ ನಡೆಸಿದ ಸಾಹಸದ ಬಗ್ಗೆ ಪದೇ ಪದೇ ನೆನೆಪಿಸುತ್ತಿದ್ದವನು ನಕಲೀಶ್ಯಾಮನೆಂಬ ಕಮಲಾಕ. ಅವನ ಚಾರಣ […]
ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ […]
ನನ್ನ ಹಿಂದೆಯೇ ಈ ಗೋಪಿಯರು ಸದಾ ತಿರುಗುವುದು ಯಾಕಮ್ಮಾ? ಬೇಡ ಎಂದರೂ ಕೈಹಿಡಿಳೆದು ಗಲ್ಲ ಸವರುವರು ಸರಿಯಾಮ್ಮಾ? ನಾಚಿಕೆ ಇಲ್ಲದೆ ಹೆಣ್ಣುಗಳಮ್ಮಾ ಬಾಚಿ ತಬ್ಬುವರು ಮೈಯನ್ನು, ಕಣ್ಣಿಗೆ […]
ಮಗ ಪರೀಕ್ಷೆ ತಯಾರಿ ಮುಗಿಸಿ ಶಾಲೆಗೆ ಹೊರಟಿದ್ದ. ದೇವರ ಫೋಟೋ ಮೇಲೆ ಭಾರವಾದ ಕಲ್ಲೊಂದನ್ನು ಮಗ ಇಟ್ಟಿದ್ದನ್ನು ಕಂಡು ತಂದೆ ಕಂಡು ಕೇಳಿದರು ತಂದೆ: “ಇದೇನಯ್ಯಾ ದೇವರ […]
ಜೀವಜ೦ಗುಳಿಯಿ೦ದ ಎದ್ದುನಿಂತ ಒಬ್ಬ ಇಳಿವಯಸ್ಸಿನ ಗಂಭೀರನು ಮುಂದೆ ಬಂದು-“ಜಗಜ್ಜನನಿಯ ಬಾಯಿಂದ ಶರಣರ ಮೇಲ್ಮೆ-ಹಿರಿಮೆಗಳನ್ನು ಕೇಳಿ ಧನ್ಯರಾದೆವು. ಸಂಗಮಶರಣರೇ, “ಅಂಥ ಶರಣನ ಕುರುಹನ್ನು ಅರಿತುಕೊಳ್ಳಬೇಕೆಂಬ ಆಶೆಯುಂಟಾಗಿದೆ. ದಯೆಯಿಟ್ಟು ವಿವರಿಸುವಿರಾ […]
ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು […]
ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ […]
ಸುಳ್ಯ ರೋಟರಿ ಕ್ಲಬ್ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ […]