ದಿನಪತ್ರಿಕೆಯ ಪುಟವ ತಿರುಗಿಸಲು ಕಾಣುತಿಹವು ಸಾವು ರೈತರ ಆತ್ಮಹತ್ಯೆ ಸಾವು ಅಲ್ಲಿ ಸಾಯುವನು ಇಲ್ಲಿ ಸಾಯುವನು ದಿನವು ಸಾಯುವರು ಮಣ್ಣಿನ ಮಕ್ಕಳು ದಿನವು ಸಾಯುತಿದೆ ದೇಶದೊಕ್ಕಲು ಬೆನ್ನೆಲುಬು ಬಾನು ಬಿಕ್ಕಲು ಬೀಜ ಬಂಜೆಯಾಯಿತೋ ರೋಗ ಮುತ್ತಿತೋ ಮಳೆ...

ಕತ್ತಲೆಯ ಖಂಡ ಎನಿಸಿಕೊಂಡಿದ್ದ ಆಫ್ರಿಕಾ ಬೆಳಕಿಗೆ ಬಂದದ್ದು ಯುರೋಪಿನ ಸಾಹಸಿಗಳು ಅನ್ವೇಷಣೆ ಮಾಡಿದ ನಂತರವೇ  ಎಂದು ಹೇಳಬಹುದು. ತಾಂಜಾನಿಯಾದ ಮಹಾಕಣಿವೆ ಗ್ರೇಟ್ ರಿಫ್ಟ್‌ವ್ಯಾಲಿಯಲ್ಲಿ ಕಂಡು ಬಂದಿರುವ ಪುರಾತನ ಅವಶೇಷಗಳಿಂದ ಈ ಖಂಡದಲ್ಲೇ ಮಾನವಕುಲ...

2005-06ರ ಅಂತಿಮ ಬಿ.ಎ. ತಂಡದ ಪಾವನ ಕೃಷ್ಣ ಮತ್ತು ಅವನ ಗೆಳೆಯ ರೊಡನೆ ನಡೆಸಿದ ಸಾಹಸದ ಬಗ್ಗೆ ಪದೇ ಪದೇ ನೆನೆಪಿಸುತ್ತಿದ್ದವನು ನಕಲೀಶ್ಯಾಮನೆಂಬ ಕಮಲಾಕ. ಅವನ ಚಾರಣ ಮಿತ್ರರಲ್ಲಿ ಹೆಚ್ಚಿನವರು ಉನ್ನತ ಶಿಕಣ ಅಥವಾ ಉದ್ಯೋಗದ ನೆವದಲ್ಲಿ ಸುಳ್ಯ ಬಿಟ...

ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ ...

ನನ್ನ ಹಿಂದೆಯೇ ಈ ಗೋಪಿಯರು ಸದಾ ತಿರುಗುವುದು ಯಾಕಮ್ಮಾ? ಬೇಡ ಎಂದರೂ ಕೈಹಿಡಿಳೆದು ಗಲ್ಲ ಸವರುವರು ಸರಿಯಾಮ್ಮಾ? ನಾಚಿಕೆ ಇಲ್ಲದೆ ಹೆಣ್ಣುಗಳಮ್ಮಾ ಬಾಚಿ ತಬ್ಬುವರು ಮೈಯನ್ನು, ಕಣ್ಣಿಗೆ ಕಣ್ಣು ಸೇರಿಸಿ ನಗುವರು ಮೆಲ್ಲಗೆ ಕೆನ್ನೆಯ ಹಿಂಡುವರು. ಸಾಕು...

ಮಗ ಪರೀಕ್ಷೆ ತಯಾರಿ ಮುಗಿಸಿ ಶಾಲೆಗೆ ಹೊರಟಿದ್ದ. ದೇವರ ಫೋಟೋ ಮೇಲೆ ಭಾರವಾದ ಕಲ್ಲೊಂದನ್ನು ಮಗ ಇಟ್ಟಿದ್ದನ್ನು ಕಂಡು ತಂದೆ ಕಂಡು ಕೇಳಿದರು ತಂದೆ:    “ಇದೇನಯ್ಯಾ ದೇವರ ಫೋಟೋ ಮೇಲೆ ಭಾರಿ ಕಲ್ಲನ್ನು ಇಟ್ಟಿದ್ದೀಯ? ಅದೇನೂಂತ ಹೇಳು” ಮಗ:  “...

ಜೀವಜ೦ಗುಳಿಯಿ೦ದ ಎದ್ದುನಿಂತ ಒಬ್ಬ ಇಳಿವಯಸ್ಸಿನ ಗಂಭೀರನು ಮುಂದೆ ಬಂದು-“ಜಗಜ್ಜನನಿಯ ಬಾಯಿಂದ ಶರಣರ ಮೇಲ್ಮೆ-ಹಿರಿಮೆಗಳನ್ನು ಕೇಳಿ ಧನ್ಯರಾದೆವು. ಸಂಗಮಶರಣರೇ, “ಅಂಥ ಶರಣನ ಕುರುಹನ್ನು ಅರಿತುಕೊಳ್ಳಬೇಕೆಂಬ ಆಶೆಯುಂಟಾಗಿದೆ. ದಯೆಯಿಟ್...

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ ನಿಸರ್ಗವೆಲ್ಲಾ ಚೆಲುವಿನ ತವರು ಶ...

ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ ಅನ್ವೇಷಣಾಕಾರರು ಇಲ್ಲಿ ಕಾಲಿಟ್ಟ ನ...

ಸುಳ್ಯ ರೋಟರಿ ಕ್ಲಬ್‌ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ ಹುಳ ಹೊಕ್ಕರೆ ಮತ್ತೆ ಅವರು ಸುಮ್ಮನಿರುವವರಲ್ಲ. ಪರಿಸರಕ್ಕಾ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...