ದಂತ ಚಿಕತ್ಸೆಯಲ್ಲಿ ಹೊಸ ಹೆಜ್ಜೆ
Latest posts by ಚಂದ್ರಶೇಖರ್ ಧೂಲೇಕರ್ (see all)
- ಬರಲಿವೆ ಮಾತನಾಡುವ ಕಂಪ್ಯೂಟರ್ಗಳು - January 11, 2021
- ಬರಡು ನೆಲವನ್ನು ಖಸುಗೊಳಿಸುವ ಶೋಧನೆ - December 28, 2020
- ಅಂಗೈ ಆಳತೆಯೆ ವಿಮಾನಗಳು! - December 14, 2020
ಹಲ್ಲೇ ಮುಖಕ್ಕೆ ಭೂಷಣ. “ದಾಳಿಂಬೆಯ ಬೀಜದಂತೆ’ ಎಂದು ಹೊಗಳುವುದು ಸುಂದರವಾದ ಕ್ರಮಬದ್ದವಾದ ಹಲ್ಲುಗಳನ್ನು ನೋಡಿಯೆ. ಸಾಮಾನ್ಯವಾಗಿ ಕೆಲವರಿಗೆ ಹುಳಕಲ್ಲಿನಿಂದ ಹಲ್ಲು ಕೆಟ್ಟು ಹೋಗಬಹುದು ಅಥವಾ ಸ್ವಚ್ಛತೆ ಕಾಪಾಡದಿದ್ದರೆ ಕೊಳತು ಹೋಗಬಹುದು. ಆಗ ರಾತ್ರಿ ಇಡೀ ನಿದ್ದೆ ಬಾರದೇ ನೋವಿನಿಂದ ಪರಿತಪಿಸಬಹುದು. ಕಪೋಲಗಳು ಊದಿಕೊಂಡು ಮುಖದ ಮುದ್ರೆಯೇ ಅಸಹ್ಯವಾಗಬಹುದು. ಇದಕ್ಕೆಲ್ಲಮದ್ದು ಎಂದರೆ ಹಲ್ಲುಕೀಳಿಸು- ವುದು. ಆಗಲೂ ಸಹ […]