ಭೂಕಂಪನಕ್ಕೆ ಮುನ್ನೆಚ್ಚರಿಕೆ
Latest posts by ಚಂದ್ರಶೇಖರ್ ಧೂಲೇಕರ್ (see all)
- ಬರಲಿವೆ ಮಾತನಾಡುವ ಕಂಪ್ಯೂಟರ್ಗಳು - January 11, 2021
- ಬರಡು ನೆಲವನ್ನು ಖಸುಗೊಳಿಸುವ ಶೋಧನೆ - December 28, 2020
- ಅಂಗೈ ಆಳತೆಯೆ ವಿಮಾನಗಳು! - December 14, 2020
‘ಭೂಕಂಪ’ ಬಂದರೆ ಜಗತ್ತಿನ ಜನರು ಭಯಭೀತರಾಗುತ್ತಾರೆ. ಏಕೆಂದರೆ ಸಾವು, ನೋವು, ಆಕ್ರಂದನ, ಆಸ್ತಿ ಪಾಸ್ತಿ ಹಾನಿ, ಹೀಗೆ ಗೋಳಿನ ಕಥೆ ಮುಂದುವರಿಯುತ್ತದೆ. ಭೂಮಿ ನಡುಗಿ ಇತ್ತೀಚೆಗೆ ಗುಜರಾತ ಜನರನ್ನು ತಲ್ಲಣಗೊಳಿಸಿ ಸಾವು ನೋವನ್ನುಂಟು ಮಾಡಿದ ನೆನಪು ಮರೆಯಾಗಿಲ್ಲ ಜಗತ್ತಿನ ಮೂಲೆ ಮೂಲೆಗಳಲ್ಲಿಯೂ ಈ ಭಯಾನಕ ಕಂಪನಗಳು ಆಗಾಗ ಆಗುತ್ತಲೇ ಇರುತ್ತವೆ. ಇಂಥಹ ಭೀಕರವಾದ ಭೂಕಂಪ ಸಂಭವಿಸಬಹುದೆಂದು […]