ಇದೇನಿದು ಆಮ್ಲಮಳೆ !?
Latest posts by ಚಂದ್ರಶೇಖರ್ ಧೂಲೇಕರ್ (see all)
- ವಿನೂತನ ಫರ್ನಿಚರ್ಗಳು - April 5, 2021
- ಜನ, ಮನಗಳನ್ನು ಕೊಲ್ಲುವ ಜೈವಿಕ ಶಸ್ತ್ರಾಸ್ತ್ರಗಳು - March 22, 2021
- ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ - March 8, 2021
ಮಾನವ ಪ್ರಗತಿ ಹೊಂದಿದಂತೆ, ಹೊಸ ಆವಿಷ್ಕಾರಗಳು ಬಂದವು. ಈ ಅವಿಷ್ಕಾರಗಳಿಂದ ಜಗತ್ತಿನೆಲ್ಲೆಡೆ ಜನತೆಗೆ ಉಪಕಾರವಾಗುವುದೊಂದು ಕಡೆಯಾದರೆ ಆಪಾಯಗಳಾಗುವ ಭೀತಿಯೇ ಹೆಚ್ಚಾಗಿದೆ. ಈಗ ಪ್ರತಿದಿನ ಅಗಾಧ ಪ್ರಮಾಣದಲ್ಲಿ ಇಂಧನಗಳನ್ನು ಉರಿಸಲಾಗುತ್ತದೆ. ಭಾರಿ ವಿದ್ಯುತ್ ಸ್ಥಾವರಗಳಲ್ಪಿ ಸಣ್ಣ ಮತ್ತು ದೊಡ್ಡ ಕೈಗಾರಿಕೆ- ಗಳಲ್ಲಿ ಅಸಂಖ್ಯಾತ ವಾಹನಗಳಿಂದಾಗಿ, ನೆಲದೊಳಗಿನ ತೈಲ, ಅನಿಲ, ಕಲ್ಲಿದ್ದಲು ಇಂಧನಗಳನ್ನು ಮಿತಿಮೀರಿ ಬಳಸಲಾಗುತ್ತದೆ. ಈ ಹೊರಬರುವ […]