ಏನಾಗಿದೆ ನನಗೆ ಏನಾಗಿದೆ ನನಗೆ ಎಲ್ಲ ತೊರೆದು ಏಕೆ ಹೀಗೆ ಹಂಬಲಿಸುವೆ ಹರಿಗೆ? ಏನೇ ಇದು ಮಾತೇ ಇಲ್ಲ ಎನುವರು ಜೊತೆ ಸಖಿಯರು ಏನೇ ಮನೆ ಕಳುವಾಯಿತೆ ಎಂದು ಚುಚ್ಚಿ ನಗುವರು ಮನಗೆಲಸದಿ ಮನವಿಲ್ಲ, ಅಮ್ಮ ದಿನಾ ಬಯ್ವರು ಏಕೆ ಹರಿಗೆ ಕಾದು ಕಾದು ನಗೆಗೆ ಗ...

ಹೊತ್ತು ಹೊತ್ತಿಗೆ ಕಿಚ್ಚನೆ ಬರಿಸಿದರೆ, ಕಲೆ ಉರಿದುದೆಂದು, ಹೊತ್ತು ಹೊತ್ತಿಗೆ ಪ್ರಾಣಕ್ಕೆ ಪ್ರಸಾದವ ಸ್ಥಾಪ್ಯವ ಮಾಡಿ, ತನುವ ಖಂಡಿಸದೆ, ಕಾಯವ ಮರಗಿಸದೆ, ಭಾವವನೆ ಬಯಲು ಮಾಡಿ, ಭವಕೆ ಸವೆದು, ಕಾಣದಪ್ತತವನೆ ಕಂಡು, ಮಹಾಬೆಳಗಿನಲಿ ಬಯಲಾದರು ಕಾಣಾ ...

ಆಯ್ದು ತಿನ್ನುವ ಕೋಳಿಗಳ ಕಾಲು ಕುತ್ತಿಗೆಗಳು ಯಾವಾಗ ಮುರಿದಾವು ಎಂದು ಹೇಳಲಾಸಲ್ಲ ಯಾವ ಹಣ ರಣಹದ್ದುಗಳ ಬಾಯಿಗೆ ನಮ್ಮ ಹೀಚು ಹೂಮೊಗ್ಗುಗಳು ಸಿಕ್ಕಾವು ಹೇಳಲಾಸಲ್ಲ ರಕ್ಕಸ ಬೀದಿಗಳಲ್ಲಿ ಯಮಲೋಕದ ಬಾಗಿಲುಗಳ ಮುಂದೆ ಸುಳಿದಾಟ ಆರಡಿ ನೆಲಗಳಿಗೆ, ನಾಲ್ಕ...

ಪ್ರಿಯ ಸಖಿ, ದೂರದರ್ಶನವೆಂಬ ಮೂರ್ಖರ ಪೆಟ್ಟಿಗೆ ಮನೆಗಳಿಗೆ ಧಾಳಿಯಿಟ್ಟಾಗಿನಿಂದ ಮನೆಮಂದಿಯ ಊಟ, ತಿಂಡಿ ಎಲ್ಲ ಅದರ ಮುಂದೆಯೇ! ಹಲವಾರು ಕಾರಣಗಳಿಗೆ ಅದು ಮೂರ್ಖರ ಪೆಟ್ಟಿಗೆಯೇ ಆದರೂ ಎಲ್ಲೋ ನಡೆದ ಘೋರವನ್ನು, ದುರಂತವನ್ನು ಇದ್ದದ್ದು ಇದ್ದಂತೆ ನಮ್ಮ...

ಯಾಕಷ್ಟೊಂದು ನಿರ್ಲಿಪ್ತತೆ ಅದೇನು ಜೋಲುಮುಖ ಪೆನ್ನಿಗೆ ರಿಫಿಲ್ ಇಲ್ಲವೆ, ಬಿಳಿ ಹಾಳೆ, ಇಂಬು ಟೇಬಲ್‌ಗೆ, ಏನಾದರೂ ಯಾತನೆಯೆ? ತೊಯ್ದ ಹೂವು ಗಿಡಗಳ ಪಿಸುಮಾತು ಅದರೊಳಗಿನ ಮಳೆಹನಿಯ ಸಡಗರ ಹ್ಯಾಂಗರಿಗೆ ಹಾಕಿದ ಕಸೂತಿ ಸೀರೆ ಕರವಸ್ತ್ರದಂಚಿನ ಗೋದಿಚಿಕ...

ಹೆಸರು ಪರಪುಂಜನ ಪರಕಾಯ ಪ್ರವೇಶ ಹಿಂದೆ ಅಂಥ ಹೆಸರಿನ ಒಬ್ಬ ರಾಜ ದೇಶ ಸಂಚಾರ ಮಾಡಬೇಕೆಂದು ನಿರ್ಧರಿಸಿ ನಿಜ ದೇಹವನ್ನು ತನ್ನ ಆಪ್ತ ಮಿತ್ರ ವಿದೂಷಕನ ಕೈಗೊಪ್ಪಿಸಿ ಆಗ ತಾನೇ ಸತ್ತ ಅಲೆಮಾರಿ ಸನ್ಯಾಸಿಯೊಬ್ಬನ ದೇಹವನ್ನು ಸೇರುವನು. ವಿದೂಷಕನೊ ಎಲ್ಲ ವ...

ಈ ಭೂಮಿಯ ಜತೆ ನಾರ್ಮಲ್ಲಾಗಿ ಬದುಕೋಕೆ ಎರಡರಲ್ಲಿ ಒಂದಾಗಿರಬೇಕು, ಇಲ್ಲವೇ ವರ್ಕೋಹಾಲಿಕ್ಕು, ತಪ್ಪಿದರೆ ಸ್ವಲ್ಪ ಆಲ್ಕೋಹಾಲಿಕ್ಕು, ಅದಿಲ್ಲವಾದರೆ ಎಲ್ಲರೂ ನಿನ್ನ ಥರಾನೇ ಆಗ್ತಾರೆ, ಅಮವಾಸ್ಯೆ ಹುಣ್ಣಿಮೆಗಳ ಮಧ್ಯೆ ತೊಳಲಾಡೋ ಅಬ್‌ನಾರ್ಮಲ್ ಡಿಪ್ರೆಸ...

ಅವನಿಗೆ ದಿನಾ ಸಾಯಂಕಾಲದ ಹೊತ್ತು ಮುಳುಗಿತ್ತಿರುವ ಸೂರ್ಯನನ್ನು ಸೇತುವೆಯ ಮೇಲಿಂದ ನೋಡುವುದು ತುಂಬಾ ಇಷ್ಟ. ಆ ನದಿ ಪಶ್ಚಿಮಕ್ಕೆ ಹರಿಯುತ್ತಿರುತ್ತದೆ. ಪಶ್ಚಿಮದ ಗುಡ್ಡದ ಅಂಚಿನಲ್ಲಿ ಸೂರ್ಯ ಕಂತುವಾಗ ಕೆಂಪನೆ ಕಿರಣಗಳು ನೀರಿನ ಮೇಲೆ ಪ್ರತಿಫಲಿಸಿ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...