ಏನಾಗಿದೆ ನನಗೆ ಏನಾಗಿದೆ ನನಗೆ ಎಲ್ಲ ತೊರೆದು ಏಕೆ ಹೀಗೆ ಹಂಬಲಿಸುವೆ ಹರಿಗೆ? ಏನೇ ಇದು ಮಾತೇ ಇಲ್ಲ ಎನುವರು ಜೊತೆ ಸಖಿಯರು ಏನೇ ಮನೆ ಕಳುವಾಯಿತೆ ಎಂದು ಚುಚ್ಚಿ ನಗುವರು ಮನಗೆಲಸದಿ ಮನವಿಲ್ಲ, ಅಮ್ಮ ದಿನಾ ಬಯ್ವರು ಏಕೆ ಹರಿಗೆ ಕಾದು ಕಾದು ನಗೆಗೆ ಗ...

ಹೊತ್ತು ಹೊತ್ತಿಗೆ ಕಿಚ್ಚನೆ ಬರಿಸಿದರೆ, ಕಲೆ ಉರಿದುದೆಂದು, ಹೊತ್ತು ಹೊತ್ತಿಗೆ ಪ್ರಾಣಕ್ಕೆ ಪ್ರಸಾದವ ಸ್ಥಾಪ್ಯವ ಮಾಡಿ, ತನುವ ಖಂಡಿಸದೆ, ಕಾಯವ ಮರಗಿಸದೆ, ಭಾವವನೆ ಬಯಲು ಮಾಡಿ, ಭವಕೆ ಸವೆದು, ಕಾಣದಪ್ತತವನೆ ಕಂಡು, ಮಹಾಬೆಳಗಿನಲಿ ಬಯಲಾದರು ಕಾಣಾ ...

ಆಯ್ದು ತಿನ್ನುವ ಕೋಳಿಗಳ ಕಾಲು ಕುತ್ತಿಗೆಗಳು ಯಾವಾಗ ಮುರಿದಾವು ಎಂದು ಹೇಳಲಾಸಲ್ಲ ಯಾವ ಹಣ ರಣಹದ್ದುಗಳ ಬಾಯಿಗೆ ನಮ್ಮ ಹೀಚು ಹೂಮೊಗ್ಗುಗಳು ಸಿಕ್ಕಾವು ಹೇಳಲಾಸಲ್ಲ ರಕ್ಕಸ ಬೀದಿಗಳಲ್ಲಿ ಯಮಲೋಕದ ಬಾಗಿಲುಗಳ ಮುಂದೆ ಸುಳಿದಾಟ ಆರಡಿ ನೆಲಗಳಿಗೆ, ನಾಲ್ಕ...

ಪ್ರಿಯ ಸಖಿ, ದೂರದರ್ಶನವೆಂಬ ಮೂರ್ಖರ ಪೆಟ್ಟಿಗೆ ಮನೆಗಳಿಗೆ ಧಾಳಿಯಿಟ್ಟಾಗಿನಿಂದ ಮನೆಮಂದಿಯ ಊಟ, ತಿಂಡಿ ಎಲ್ಲ ಅದರ ಮುಂದೆಯೇ! ಹಲವಾರು ಕಾರಣಗಳಿಗೆ ಅದು ಮೂರ್ಖರ ಪೆಟ್ಟಿಗೆಯೇ ಆದರೂ ಎಲ್ಲೋ ನಡೆದ ಘೋರವನ್ನು, ದುರಂತವನ್ನು ಇದ್ದದ್ದು ಇದ್ದಂತೆ ನಮ್ಮ...

ಯಾಕಷ್ಟೊಂದು ನಿರ್ಲಿಪ್ತತೆ ಅದೇನು ಜೋಲುಮುಖ ಪೆನ್ನಿಗೆ ರಿಫಿಲ್ ಇಲ್ಲವೆ, ಬಿಳಿ ಹಾಳೆ, ಇಂಬು ಟೇಬಲ್‌ಗೆ, ಏನಾದರೂ ಯಾತನೆಯೆ? ತೊಯ್ದ ಹೂವು ಗಿಡಗಳ ಪಿಸುಮಾತು ಅದರೊಳಗಿನ ಮಳೆಹನಿಯ ಸಡಗರ ಹ್ಯಾಂಗರಿಗೆ ಹಾಕಿದ ಕಸೂತಿ ಸೀರೆ ಕರವಸ್ತ್ರದಂಚಿನ ಗೋದಿಚಿಕ...

ಹೆಸರು ಪರಪುಂಜನ ಪರಕಾಯ ಪ್ರವೇಶ ಹಿಂದೆ ಅಂಥ ಹೆಸರಿನ ಒಬ್ಬ ರಾಜ ದೇಶ ಸಂಚಾರ ಮಾಡಬೇಕೆಂದು ನಿರ್ಧರಿಸಿ ನಿಜ ದೇಹವನ್ನು ತನ್ನ ಆಪ್ತ ಮಿತ್ರ ವಿದೂಷಕನ ಕೈಗೊಪ್ಪಿಸಿ ಆಗ ತಾನೇ ಸತ್ತ ಅಲೆಮಾರಿ ಸನ್ಯಾಸಿಯೊಬ್ಬನ ದೇಹವನ್ನು ಸೇರುವನು. ವಿದೂಷಕನೊ ಎಲ್ಲ ವ...

ಈ ಭೂಮಿಯ ಜತೆ ನಾರ್ಮಲ್ಲಾಗಿ ಬದುಕೋಕೆ ಎರಡರಲ್ಲಿ ಒಂದಾಗಿರಬೇಕು, ಇಲ್ಲವೇ ವರ್ಕೋಹಾಲಿಕ್ಕು, ತಪ್ಪಿದರೆ ಸ್ವಲ್ಪ ಆಲ್ಕೋಹಾಲಿಕ್ಕು, ಅದಿಲ್ಲವಾದರೆ ಎಲ್ಲರೂ ನಿನ್ನ ಥರಾನೇ ಆಗ್ತಾರೆ, ಅಮವಾಸ್ಯೆ ಹುಣ್ಣಿಮೆಗಳ ಮಧ್ಯೆ ತೊಳಲಾಡೋ ಅಬ್‌ನಾರ್ಮಲ್ ಡಿಪ್ರೆಸ...

ಅವನಿಗೆ ದಿನಾ ಸಾಯಂಕಾಲದ ಹೊತ್ತು ಮುಳುಗಿತ್ತಿರುವ ಸೂರ್ಯನನ್ನು ಸೇತುವೆಯ ಮೇಲಿಂದ ನೋಡುವುದು ತುಂಬಾ ಇಷ್ಟ. ಆ ನದಿ ಪಶ್ಚಿಮಕ್ಕೆ ಹರಿಯುತ್ತಿರುತ್ತದೆ. ಪಶ್ಚಿಮದ ಗುಡ್ಡದ ಅಂಚಿನಲ್ಲಿ ಸೂರ್ಯ ಕಂತುವಾಗ ಕೆಂಪನೆ ಕಿರಣಗಳು ನೀರಿನ ಮೇಲೆ ಪ್ರತಿಫಲಿಸಿ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...