ಇಳಾ – ೧೬

ಇಳಾ – ೧೬

[caption id="attachment_8255" align="alignleft" width="300"] ಚಿತ್ರ: ರೂಬೆನ್ ಲಗಾಡಾನ್[/caption] ಪಟ್ಟಣಕ್ಕೆ ಹೋಗುವೆನೆಂದು ಕುಣಿಯುತ್ತಿರುವ ತಮ್ಮ ಕುಮಾರ ಕಂಠೀರವ ತಂಗಿಯನ್ನು ನೋಡಿಯಾದರೂ ಬದಲಾಗಲಿ, ಅವಳ ಸಾಧನೆ ಅವನಿಗೆ ಸ್ಫೂರ್ತಿಯಾದೀತೆಂದು ನಿರೀಕ್ಷಿಸಿದ್ದರು ಸುಂದರೇಶ್. ಗಂಡು ಮಗನಾದ ತಮ್ಮ...

ಅಶೋಕ ಚಕ್ರ

ನೋಡದೊ ಸ್ವಾತಂತ್ರ್‍ಯಾಕಾಶದಲಿ ಹಾರುತ್ತಿದೆ ನವ ರಾಷ್ಟ್ರಧ್ವಜವು! ಹಾರಲಿ! ಏರಲಿ! ಈ ಹೊಸ ಬಾವುಟ! ಚಿರ ಬಾಳಲಿ ನವ ಭಾರತ ಕೂಟ! ಹಿಂದೂ ಮುಸ್ಲಿಮ ಸಿಕ್ಕರು ಒಂದು ಹಿಂದೆ ಇಂದು ಮುಂದೆಂದೆಂದೂ- ಇಂತು ಸಾರುತಿದೆ ಈ...

ಹಂಪೆಯಲ್ಲಿ ಮತ್ತೆ

ಇದೇನು ಭಾಗ್ಯವೊ ನಿನ್ನ ಕಂಡೆನು ಮರಳಿ ದಕ್ಷಿಣದ ಕಾಶಿ ಈಶ ಸದಮಲಾಭ್ಯುದಯೇಶ ನಮೊನಮೋ ಜಗದೀಶ ಮುದಿತಳಾದೆನೋ ಸ್ವಾಮಿ ಭಕ್ತಜನಪೋಷಾ ಹರಡಲೊಲ್ಲದು ನುಡಿಯು ನಿನ್ನ ಹಿರಿಮೆಯ ಬಗೆದು ಪರಮಾತ್ಮ ನೀಲಕಂಠ ಶಿರಬಾಗಿ ನಿಂದಿಹೆನು ಹಣ್ಣಾಗಿ ಬಂದಿಹೆನು...

ಹಂಪೆ

೧. ಹೇಮಕೂಟ ದೃಶ್ಯ ಬನ್ನಿರಣ್ಣೋ ಬನ್ನಿರಣ್ಣೋ ಭಾರತೀಯರು ಹಂಪೆಗೆ ಮಾಲ್ಯವಂತ ಮತಂಗರುಷಿಮುಖ ಹೇಮಕೂಟದ ಬೀಡಿಗೆ ಕಂಡೆವದಿಗೋ ಕಂಡೆವದಿಗೋ ಅದ್ಭುತದ ದೃಶ್ಯಂಗಳ ತುಂಗಭದ್ರೆಯ ಬದಿಗೆ ನೋಡಾ ಪರ್ವತಂಗಳ ಸಾಲ್ಗಳ ಏನಿದಚ್ಚರಿ ಪ್ರಕೃತಿದೇವಿಯು ನೃತ್ಯಗೈದಿಹಳೀ ಎಡೆ ಮನುಜರೆದೆಯನು...

ಎಲ್ಲಿ ಮಾನವ ಮತಿಗೆ

ಎಲ್ಲಿ ಮಾನವ ಮತಿಗೆ ಭಯದ ಬಂಧನವಿರದೊ ತಲೆಯೆತ್ತಿ ಸ್ಥೈರ್ಯದಲಿ ನಿಲ್ಲಬಹುದೋ ಎಲ್ಲಿ ತಿಳಿವಿಗೆ ಯಾವ ಹಂಗುಗಳ ತಡೆಯಿರದೊ ಭೇದದಲಿ ನೆಲ ನೂರು ಪಾಲಾಗದೋ, ಎಲ್ಲಿ ಸತ್ಯದ ಒಡಲಿನಿಂದ ನುಡಿ ಚಿಮ್ಮುವುದೊ ಸತತ ಸಾಧನೆ ಸಿದ್ದಿಯೆಡೆ...

ಕೀರಂ-ರಂ

ಕೀರಂ, ರೀ ಕೀ ರಂ, ಇವತ್ತು ಏನಾದ್ರೂ ಸರಿ ನಾವು ಮಸ್ಟ್ ಅಂಡ್ ಶುಡ್ ನಿಮ್ಮ ಭಾಷಣ ಕೇಳಲೇ ಬೇಕು. ನಿಮ್ಮ ಎಕ್ಸ್‌ಪೋರ್ಟ್ ಕ್ವಾಲಿಟಿ ಭಾಷಣ ಕೇಳಿದ್ಮೇಲೆ ಈಗಲೇ ಪ್ರಮಿಸ್ಸೂ ಮಾಡಬೇಕು ಟು ಜಾಯಿನ್...

ಪ್ರಿಜಂ

ಕವಿಯ ಕಣ್ಣೊಂದು ಪ್ರಿಜಂ ಜಗಕೆಲ್ಲ ಹಾಕಿದಂತೆ ಮೆಸ್ಮರಿಜಂ ಹಿಡಿದಂತೆ ವಿಚಿತ್ರ ರಾವುಗನ್ನಡಿ ಕಪ್ಪು ಬಿಳುಪುಗಳ ಚಿತ್ರಗಳಿಗೆ ಮೂಡುವವೋ ಕೊಂಬುಬಾಲ ಕೋರೆ ಹಲ್ಲುಗಳು ಬಣ್ಣ ಬಣ್ಣ ಮುಖವಾಡಗಳು ವೇಷಭೂಷಣಗಳು ಸರಳ ರೇಖೆಯೊಳಗಿಂದ ಹಾಯುವ ಬಿಳಿಕಿರಣಗಳು ವಕ್ರೀಭವಿಸಿ...
ಚಿದಂಬರ ರಹಸ್ಯ

ಚಿದಂಬರ ರಹಸ್ಯ

ಪ್ರಿಯ ಸಖಿ, ತಮಿಳುನಾಡಿನ ಚಿದಂಬರಂನ ನಟರಾಜನ ದೇವಸ್ಥಾನ ದಕ್ಷಿಣ ಭಾರತದ ದೇವಸ್ಥಾನಗಳಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ೯ನೇ ಶತಮಾನದಲ್ಲಿ ಚೋಳರಿಂದ ಕಟ್ಟಲ್ಪಟ್ಟ ಈ ದೇವಾಲಯ ೪೦ ಎಕರೆ ವಿಸ್ತೀರ್ಣ ಹೊಂದಿದೆ. ಇಲ್ಲಿ ದೇವರು ಅಥವಾ...
cheap jordans|wholesale air max|wholesale jordans|wholesale jewelry|wholesale jerseys