
Rxನಗೆಗುಳಿಗೆ, 1-1-1ಡಾ.ಎಂ.ಶಿವರಾಂ
Latest posts by ರಘುನಾಥ ಚ ಹ (see all)
- ಬಂಡಾಯದ ‘ನೀಲಾಂಜನ’ ಚಂದ್ರಲೇಖ - November 4, 2020
- ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು - August 26, 2020
- ಸಮಾಜವಾದದ ಮೂಸೆಯಲ್ಲಿ ಮಾಗಿದ ಮುಲ್ಕಾ - June 17, 2020
‘ಮನುಷ್ಯ ಸಮಾಜಕ್ಕೆ ಋಣಿಯಾಗಿಯೇ ಜನಿಸುತ್ತಾನೆ. ಸಮಾಜದ ಋಣ ತೀರಿಸಬೇಕಾದುದು ಅವನ ಕರ್ತವ್ಯ’. ಇದು ಡಾ. ಎಂ. ಶಿವರಾಂ ಅವರ ಮಾತು; ಮನುಷ್ಯತ್ವದ ಬಗ್ಗೆ ನಂಬಿಕೆಯುಳ್ಳ ಯಾರು ಬೇಕಾದರೂ ಆಡಬಹುದಾದ ಮಾತು. ವಿಪರ್ಯಾಸ ನೋಡಿ: ಮಾತನಾಡುವುದು ಯಾವಾಗಲೂ ಸುಲಭ: ಮಾತನ್ನು ಕ್ರಿಯೆಗೆ ತರುವುದರಲ್ಲೇ ಘನತೆ ಅಡಗಿರುವುದು. ಇಂಥ ಘನತೆ ಡಾ. ಶಿವರಾಂ ಅವರದಾಗಿತ್ತು. ಡಾ.ಶಿವರಾಂ, ಅರ್ಥಾತ್ ನಗೆರಸಿಕರ […]