
ದೇಸೀ ಕಿಟ್ಟೆಲ್
Latest posts by ರಘುನಾಥ ಚ ಹ (see all)
- ಬಂಡಾಯದ ‘ನೀಲಾಂಜನ’ ಚಂದ್ರಲೇಖ - November 4, 2020
- ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು - August 26, 2020
- ಸಮಾಜವಾದದ ಮೂಸೆಯಲ್ಲಿ ಮಾಗಿದ ಮುಲ್ಕಾ - June 17, 2020
‘ಕನ್ನಡ ಸಾಹಿತ್ಯ ಚರಿತ್ರೆ’ ಎಂದರೆ ಮೊದಲು ನೆನಪಾಗುವುದು ರಂ.ಶ್ರೀ.ಮುಗಳಿ ಆವರ ‘ಕನ್ನಡ ಸಾಹಿತ್ಯ ಚರಿತ್ರೆ’. ಆನಂತರ ಪ್ರೊ ಎಂ. ಮರಿಯಪ್ಪ ಭಟ್ಟರ ‘ಸಂಕ್ಷಿಪ್ತ ಕನ್ನಡ ಸಾಹಿತ್ಯ ಚರಿತ್ರೆ’. ಮರಿಯಪ್ಪ ಭಟ್ಟರ ಕೃತಿ ಗಾತ್ರದಲ್ಲಿ ಚಿಕ್ಕದು; ಗುಣದಲ್ಲಿ ಮುಗಳಿ ಅವರ ಕೃತಿಯಷ್ಟು ಸಾಹಿತ್ಯ ವಿದ್ಯಾರ್ಥಿಗಳ ಗೌರವಕ್ಕೆ ಪಾತ್ರವಾಗಿದೆ. ‘ಸಂಕ್ಷಿಪ್ತ ಕನ್ನಡ ಸಾಹಿತ್ಯ ಚರಿತ್ರೆ’ ಯ ನಂತರ ಮತ್ತೇನು? […]