ಗಳಿಗೆಬಟ್ಟಲ ತಿರುವುಗಳಲ್ಲಿ – ೪೯
ಹಸಿವಿನ ಅನಾರ್ಯ ಆದೇಶ ಒಂದು ದಾಸಾನುದಾಸ ಗುಲಾಮನದ್ದು. ರೊಟ್ಟಿಯ ತಹತಹಿಕೆ ಅಕ್ಕರೆ ಉಣಿಸುವ ಆರ್ದ್ರ ಮನದ್ದು. ಸಿಂಹಾಸನಾರೂಢ ದೊರೆಗೆ ಮಣ್ಣಿನಾಳದ ಪಿಸುಮಾತುಗಳು ಎಂದಿಗೂ ಅರ್ಥವಾಗಿಲ್ಲ. *****
ಹಸಿವಿನ ಅನಾರ್ಯ ಆದೇಶ ಒಂದು ದಾಸಾನುದಾಸ ಗುಲಾಮನದ್ದು. ರೊಟ್ಟಿಯ ತಹತಹಿಕೆ ಅಕ್ಕರೆ ಉಣಿಸುವ ಆರ್ದ್ರ ಮನದ್ದು. ಸಿಂಹಾಸನಾರೂಢ ದೊರೆಗೆ ಮಣ್ಣಿನಾಳದ ಪಿಸುಮಾತುಗಳು ಎಂದಿಗೂ ಅರ್ಥವಾಗಿಲ್ಲ. *****
ಒಂದು ವೃಕ್ಷದ ಕೆಳಗೆ ಇಬ್ಬರು ಪ್ರೇಮಿಗಳು ಕುಳಿತ್ತಿದ್ದರು. ಅವರು ಒಬ್ಬರಿಗೊಬ್ಬರು ಅಂತರಂಗವನ್ನು ಒಪ್ಪಿಸಿ “ಹಕ್ಕಿಯಂತೆ ಹಾಯಾಗಿರೋಣ.” ಅಂದುಕೊಂಡರು. ವೃಕ್ಷದ ಮೇಲಿನ ಗೂಡನ್ನು ಸೂಕ್ಷ್ಮವಾಗಿ ನೋಡಿದ ಹುಡುಗಿ ಹೇಳಿದಳು- […]
ಪ್ರತಿ ಸಂಜೆಯ ಬೆಳಕು ನನ್ನ ಪುಟ್ಟ ಕೋಣೆಯಿಂದ ಹಾರಿಹೋದ ಕ್ಷಣ ನೆರಳಿನ ಕತ್ತಲಿನಲಿ ಒಂದು ಪರಿಚಿತ ಮುಖ ಹುಡುಕುತ್ತೇನೆ. ಕವಿತೆ ಬೀಜ ಕಟ್ಟುವ ಹೊತ್ತು ತೇಲಿ ಸಾಗಿವೆ […]
ಅಸಲಿ ಕಣ್ಣೀರುಗಳು ಕತ್ತಲೆಯಲ್ಲಿಯೇ ಕರಗಿ ಹೋಗುವಾಗ…. ಮೃದು ಭಾವನೆಗಳು ಮುರುಟುವಾಗ…. ನಕಲಿ ಕಣ್ಣೀರುಗಳದೇನು? ಬಳ ಬಳನೇ ಸುರಿಯುತ್ತಿವೆ ನೂರಾರು ಬಲ್ಬು ಬೆಳಕಿನ ಸಿನೇಮಗಳಲ್ಲಿ. *****
ಬಂಗಾರು ಚೆಟ್ಟಿಯನ್ನು ಕೊಂದೇ ಬಿಡುತ್ತೇನೆ ಇವತ್ತು ಎಂದುಕೊಂಡು ಮುಂದೆ ಧಾವಿಸುತ್ತಿರುವ ದೀಕ್ಷಿತನನ್ನು ಹೇಗಾದರೂ ಮಾಡಿ ತಡಯಲೇಬೇಕೆಂದು ವಿನಯಚಂದ್ರನಿಗೆ ಅನಿಸಿತು. ದೀಕ್ಷಿತನ ಕೈಯಲ್ಲಿ ತೆಂಗಿನಕಾಯಿ ಒಡೆಯುವಂಥ ಕತ್ತಿಯಿತ್ತು. ವಿನಯಚಂದ್ರ […]
ವ್ಯಸನಕೋಣೆಯಲಿ ನಮ್ಮ ಕಥಾನಾಯಕಿ ಬಿಳಿಯ ವಸನಧಾರಿ ಮಲಗಿರುವಳಂತೆ ಯಾರಿಗೂ ತಿಳಿಯ- ದವಳ ಬೇಸರದ ಮೂಲ ಘನ ಸರಕಾರವೇನೂ ಸುಮ್ಮನೆ ಕೂತಿಲ್ಲ ಕೈಕಟ್ಟಿ ಮನೆಯ ಸುತ್ತಲೂ ನಿಲ್ಲಿಸಿದೆ ಕಾವಲಿಗೆಂದು […]
ಬದುಕು ಬಂಡಿಹಬ್ಬ ಹಂಗಿಸುವವ ಕೊರಡುರಾಶಿಗಳ ದಿಬ್ಬ ಕಾಮ, ಕ್ರೋಧ, ಲೋಭ ಮೋಹ ಮದ, ಮತ್ಸರಗಳು ಅರಿಗಳಲ್ಲ ಅರಿತುಕೊಳ್ಳಲು ಆಯುಧಗಳು. ನಿಮ್ಮ ಆತ್ಮಗಮನಕ್ಕೆ ಬದುಕಿಗೆ ಕಾಮನೆಗಳಿಲ್ಲದಿರೆ ಕಾಡು ಈ […]
ಎಲ್ಲಕ್ಕಿಂತ ಮೊದಲು ನನ್ನ ವಿಷದ ಹಲ್ಲುಗಳನ್ನು ಕಿತ್ತುಬಿಡು. ನನ್ನ ಸಣ್ಣತನದ ರೆಕ್ಕೆ ಆಕಾಶವನ್ನೆ ಗುಡಿಸುವಂತಿದ್ದರೆ ಅದನ್ನು ಕತ್ತರಿಸಿಬಿಡು. ದುರಹಂಕಾರದ ಮೀನು ಎಂದೆಣಿಸುವಿಯಾದರೆ ದಡಕ್ಕೆ ತಂದು ಬಿಸಾಡು. ನನಗೂ […]