Year: 2020

ಲಕ್ಷ್ಮೀಶ ಕವಿ

ಎಲೆ ಕರ್ಣಾಟದೀಂದ್ರ ಚೂತವನ ಚೈತ್ರ! ಪ್ರೌಢ ಲಕ್ಷ್ಮೀಶ| ಗಾ | ವಿಲನಾದೆನ್ನ ಬಳಲ್ದ ಬಂಜೆ ನುಡಿಯಂ ನೀನಾಲಿಸೈ ಲಾಲಿಸೈ! | ಲಲಿತ ಸ್ಮಾರಕ ಕಂಭದೊಲ್ ಕೃತಿಯೆ ನಿನ್ನಾ […]

ಶವಪರೀಕ್ಷೆ

ನೀರು ಕಾಯುತ ನೋಡಲು ಬಚ್ಚಲಿಗೆ ಹೋದೆ ಉರಿ ಕೊನೆತನಕ ಬಂದು ಕಟ್ಟಿಗೆ ಕೈಹಿಡಿಯಷ್ಟು ಉಳಿದು ಒಲೆಯಿಂದ ಹೊರಗೆ ಬಿದ್ದಿದೆ; ಥಟ್ಟನೆ ವಯಸ್ಸಾಯಿತೆನ್ನಿಸಿತು ಸರಿದ ಬದುಕ ತಲೆಗೆ ಕರೆದು […]

ಸುಳಿದೊಂದು ಮೀನ್ನುಂಗಿತಾ ಮೀನ…

‘ಸುಳಿದೊಂದು ಮೀನ್ನುಂಗಿತಾ ಮೀನನಾಗಲೆ ನುಂಗಿತೊಂದು ಮೀನಾ ಮೀನ ನಂಗಿದುದು ಬಳಿಕೊಂದು ಮೀನದಂ ಮತ್ತೊಂದು ಮೀನ್ನುಂಗಿತಾ ಮೀನ ನಂಗಿತೊಂದು… ’ ಎಂಬ ಷಟ್ಪದಿಯೊಂದು ಲಕ್ಷೀಶನ ಜೈಮಿನಿ ಭಾರತದ ಆರನೆ […]

ಪಾಠ

ಗಿಡ, ಮರ, ಬಳ್ಳಿ ಗಾಳಿ, ಬೆಳಕು, ನೀರು, ಪ್ರಾಣಿ, ಪಶು, ಪಕ್ಷಿ ತೆರೆದಿವೆ ಮಾನವನ ಹೃದಯದ ಅಕ್ಷಿ ಉದಾರತೆಯ ಕಲಿಸಿವೆ ದೈವ ಸಾಕ್ಷಿ. *****

ಶ್ರದ್ಧೆ

ಕಲಾಕಾರನೊಬ್ಬ ತನ್ನ ಮನೆಯ ಗೋಡೆಯ ಮೇಲೆ ಜೇಡರ ಬಲೆಯ ಚಿತ್ರ ಬರೆದಿದ್ದು, ಇದನ್ನು ನಿಜವಾದ ಜೇಡರ ಬಲೆ ಎಂದು ತಿಳಿದು ಕೆಲಸದಾಕೆ ದಿನವಿಡೀ ಗುಡಿಸಿದಳು. ಇದನ್ನು ಹೆಮ್ಮೆಯಿಂದ […]

ಮಗುವಿನಾಟ

ಕೋಣೆಯಲ್ಲಿ ಹರಡಿದ ಬೊಂಬೆಗಳನ್ನು ಮಗು ಮಲಗಿಸಿ ಅಜ್ಜಿಯ ತೊಡೆಯಲ್ಲಿ ಕುಳಿತಿತು ಮಗು. “ಪುಟ್ಟಿ! ಬೊಂಬೆ ಜೊತೆ ಆಡಿಕೋ” ಎಂದಳು ಅಜ್ಜಿ. “ಬೊಂಬೆ ಆಗಲೆ ತಾಚಿ ಮಾಡಿದೆ, ಜೋಜೋ […]

ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೦

ಅಷ್ಟೆಲ್ಲಾ ತಾರೆಗಳ ಬಿಗಿ ಪಹರೆಯ ನಡುವೆಯೂ ತಿಂಗಳಿಗೊಮ್ಮೆ ಕಣ್ಮರೆಯಾಗುವ ತುಂಟ ಚಂದಿರನಂತೆ, ಮೈ ಎಲ್ಲಾ ಕಣ್ಣಾಗಿ ಕಾದಿರುವ ಹಸಿವಿನ ಪರಿಧಿ ದಾಟಿ ಮರೆಯಾಗಿ ನಿಡುಸುಯ್ಯುತ್ತದೆ ರೊಟ್ಟಿ. *****

ಅಮ್ಮ ನಿನ್ನ ಮಡಿಲಲ್ಲೊಮ್ಮೆ

ಅಮ್ಮ ನಿನ್ನ ಮಡಿಲಲ್ಲೊಮ್ಮೆ ಮಗುವಾಗಿ ತಲೆಯನಿಟ್ಟು ತೂಗುವಾಸೆ| ಆ ನಿನ್ನ ಲಾಲಿಹಾಡ ನೆನೆದು ಮಗುವಾಗಿ ಮರಳುವಾಸೆ|| ಅಮ್ಮ ನಿನ್ನ ಮಡಿಲಲ್ಲೊಮ್ಮೆ ನಾನೂ ಅಮ್ಮನಾಗಭರವಸೆಯಲಿ ಹುಟ್ಟುವ ಮಗುವಿಗಾಗಿ ಕುಲಾಯಿ […]