ಪ್ರಸವ
ಕೆಸರಿಗೆ ಪಾಪ ಹೆರಿಗೆ ನೋವು ಬಂತು ಕಾಡಿತು ಕಮಲ ಹುಟ್ಟಿತು ಕೆಸರು ತಿಳಿಯಾಗಿ ಎಸಳಿನ ಮೇಲೆ ಮುತ್ತಾಗಿ ನಕ್ಕಿತು *****
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ ಸಕಲ ಪುಷ್ಟ ಜಾತಿಗಳಿಗೂ ವಿಲಕ್ಷಣವಾದ ಸುಗಂಧವಿರುವದರಿಂದ ಆ ನಗರಕ್ಕೆ ಕುಸುಮಪುರವೆಂಬ ಹೆಸರು. ಈ ವಿಶೇಷವಾದ ಗುಣಕ್ಕಾಗಿಯೇ ಚಿತ್ರರಥಾದಿ ಗಂಧರ್ವರು ಮೆಚ್ಚಿ ಆ ಸ್ಥಳದಲ್ಲಿ ಮನಸೋತು ವಿಹಾರ ಮಾಡುತ್ತಿದ್ದರೆಂದು […]