ಮೌನದ ಗಂಟೆ
- ಕರೇ ಮನುಷ್ಯಾ ದಿಗಿಲು ಯಾಕ? - February 27, 2021
- ಕೋವಿಯಲಿ - February 20, 2021
- ಸಾವು - February 13, 2021
(ಭಾರತದಿಂದ ಗಡೀಪಾರು ಮಾಡಲ್ಪಟ್ಟ ಬೌದ್ಧದರ್ಮ ಚೀನಾ, ಜಾಪಾನುಗಳಿಗೆ ವಲಸೆ ಹೋಗಿ ಕ್ರಮೇಣ ಅಲ್ಲಿ ಕವಲೊಡೆದ ಶಾಖೆಗಳಲ್ಲಿ ಪ್ರಮುಖವಾದ ಶಾಖೆಯೆ ‘ಝೆನ್’. ಶೊಯ್ಚಿ ಒಬ್ಬ ಝೆನ್ ಧರ್ಮಗುರು. ಆತ ತನ್ನ ಶಿಷ್ಯರಿಗೆ ಸೂತ್ರಗಳ ಪಠಣ ಕೈಬಿಟ್ಟು ಕೇವಲ ಧ್ಯಾನದಲ್ಲಿ ನಿರತರಾಗುವಂತೆ ಆದೇಶ ನೀಡುತ್ತಾನೆ. ದೇವಾಲಯ ಹಗಲು ರಾತ್ರಿಯ ಪರಿವೆಯಿಲ್ಲದೆ ಮೌನದಲ್ಲಿ ಮುಳುಗುತ್ತದೆ. ಅದೊಂದು ದಿನ ಇದ್ದಕ್ಕಿದ್ದ ಹಾಗೆ […]