ಪ್ರಾಪ್ತಿ
ಬೀಜ ಬಳ್ಳಿಯಾಗಿ ಹರಿದಿ ಬಿರಿವುದು ಮೂರು ತಿಂಗಳಲ್ಲಿ ಹೊರಲಾಗದ ಸೋರೆ ಕುಂಬಳ ಕಾಯಬೇಕು ಹತ್ತಾರು ವರುಷ ಮೆಲ್ಲಲು ಹೆಬ್ಬೆರಳಿನ ಗಾತ್ರದ ನೆಲ್ಲಿ ನೇರಳೆ ಬೇಲ *****
ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ – ಅದರಲ್ಲಿಯೂ ಮುಖ್ಯವಾಗಿ ಇಂಗ್ಲಿಷು ಜನರಿಗೆ – ಇದೊಂದು ಮಾದರಿ ಸಂಸ್ಥಾನ ಎಂಬ ಅಭಿಪ್ರಾಯ ಹುಟ್ಟುವ ರೀತಿಯಲ್ಲಿ ಅಭಿವೃದ್ಧಿ ಪ್ರಕಾಶನ ಮಾಡುವುದರಲ್ಲಿಯೂ ಕೇವಲ ಸಂಖ್ಯಾಬಾಹುಳ್ಯದಿಂದ ವಿದ್ಯಾ ಪ್ರಚಾರವನ್ನು ಅಳೆಯುವುದರಲ್ಲಿಯೂ ನಿರತರಾಗಿರುವರೆಂದು […]