ಕವಿತೆ ಭೂತ ಭವಿಷ್ಯಗಳ ನಡುವೆ ತಿರುಮಲೇಶ್ ಕೆ ವಿMay 15, 2020February 4, 2020 ಅಡಿಗರಿಂದಲು ಕಲಿತೆ ನಾಡಿಗರಿಂದಲು ಕಲಿತೆ ಅಡಿಗಡಿಗೆ ಕಲಿತುದನು ನುಡಿಯಲ್ಲಿ ಮರೆತೆ ರತಿಯ ಬಗ್ಗೆಯು ಬರೆದೆ ಆರತಿಯ ಬಗ್ಗೆಯು ಬರೆದೆ ಮತಿಯ ಪರಿಧಿಗೆ ತೋರಿದಂತೆ ಒರೆದೆ ಹರಿದ ಕಾಗದದ ಚೂರು ಮಹಾಯುದ್ಧಗಳ ಜೋರು ಧರೆಯೊಳಗೆ ಸಕಲವನು... Read More
ಸಾಹಿತ್ಯ ಟಿ ಎಸ್ ಏಲಿಯಟ್ ನ “ದಿ ವೇಸ್ಟ್ ಲ್ಯಾಂಡ್” ನಿಸ್ಸಾರ ಬದುಕಿನ ವ್ಯಾಖ್ಯಾನ ನಾಗರೇಖಾ ಗಾಂವಕರMay 15, 2020May 13, 2020 ೧೯೨೨ರಲ್ಲಿ ಪ್ರಕಟವಾದ "ದಿ ವೇಸ್ಟ ಲ್ಯಾಂಡ್" ಎಲಿಯಟ್ಗೆ ಅಪಾರ ಅಂತರಾಷ್ಟ್ರೀಯ ಮಟ್ಟದ ಪ್ರಸಿದ್ಧಿಯನ್ನು ತಂದುಕೊಟ್ಟ ಕೃತಿ. ೫ ವಿಭಾಗಗಳಲ್ಲಿ ವಿಸ್ತೃತವಾದ ಸಂಕೀರ್ಣ ಕವಿತೆ. ಮೊದಲ ಮಹಾಯುದ್ಧದ ಅವಧಿಯಲ್ಲಿನ ಯುದ್ಧದ ಕುರಿತ ಜಿಗುಪ್ಸೆ, ಭ್ರಮಾದೀನ ಬದುಕಿನ... Read More
ಅನುವಾದ ಥಿಯೇಟರ್ ಇಂಪ್ರೆಶನ್ಸ್ ನಾಗಭೂಷಣಸ್ವಾಮಿ ಓ ಎಲ್May 15, 2020April 4, 2020 ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ. ರಂಗಮಂಚದ ಪುನರುಜ್ಜೀವನ. ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು, ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು, ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು, ಪ್ರೇಕ್ಷಕರಿಗೆ ಮುಖ ತೋರಿಸಲೆಂದು ನಾಟಕದಲ್ಲಿ ಬದುಕಿದವರೊಡನೆ ಸತ್ತರೂ... Read More