ಅಂತರಾಳ
ಬೇಲಿಯ ಮೇಲಿನ ಬಡಕಲು ಬಳ್ಳಿಗಳು ಬಿರಿದು ಹೂಗಳು ಹಡೆದವು ಸೋರೆ ಕುಂಬಳ ಬೆರಗಾಗಿ ಕೊರಗಿ ಬಾಡಿ ಉದುರಿದವು ಬೀಗಿ ನಗುತ್ತಿದ್ದ ಸಂಪಿಗೆ ದಾಸವಾಳ *****
-೧- ೮-೪-೧೯೨೪ ರಘು, ಇಲ್ಲಿಂದ ಹೊರಟು ಹೋದ ಮೇಲೆ ಕಾಗದಗಳನ್ನೇ ಬರೆಯುತ್ತಿಲ್ಲವೇಕೆ? ನೀನು ಹೋದಂದಿನಿಂದ ನಿನ್ನ ಕಾಗದಗಳಾದರು ನೋಡುತ್ತಿರುವುದೇ ನನಗೆ ಕೆಲಸವಾಗಿದೆ. ನೀನು ಇಲ್ಲಿದ್ದಾಗ ನನ್ನೊಡನೆ ಹೇಳಿದ ಮಾತುಗಳನ್ನೆಲ್ಲಾ ಮರೆತಂತಿದೆ. ರಘು, ಯಾವ ದಿನ ನಿನೊಡನೆ ಅಡ್ಡ ಹಾದಿಯಲ್ಲಿ ಕಾಲಿಟ್ಟ ಆ ದಿನದಿಂದ ನನ್ನ ಮನಸ್ಸಿಗೆ ಶಾಂತಿಯಿಲ್ಲ. ಭಗವಂತನಿದಿರಿನಲ್ಲಿ ನಾನು ನಿನ್ನವಳೆ ಆದರೂ ಜನರಿಗೆ ತಿಳಿದರೆ […]