ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೫೫
ಅವಳು ನನಗೆ ಅರ್ಥವಾಗದ ಪ್ರಪಂಚದ ರಾಯಭಾರಿ *****
ಹಿಂದಿ ಚಿತ್ರರಂಗದಲ್ಲಿ ಹೊಸಗಾಳಿ ಬೀಸುತ್ತಿದೆಯೆಂದೂ ಆ ರೀತಿಯ ಗಾಳಿ ಕನ್ನಡ ಚಿತ್ರಪಟದಲ್ಲಿ ಯಾಕಿಲ್ಲವೆಂದೂ ಕೆಲವರು ಕೇಳುತ್ತಿದ್ದಾರೆ. ಇಂತಹ ಕೇಳುಗರು ಮತ್ತು ನೋಡುಗರು ಒಂದೇ ಎಂದು ಹೇಳುವ ‘ಧೈರ್ಯ’ […]
ಗೆಳತಿ, ನೀನಾದರೆ ಸನಿಹ ಮೂಡುವುದು ಕವಿತೆ ಇಲ್ಲವಾದರೆ ಕತೆ ಆರಿಸಿಕೊ ನಿನಗ್ಯಾವುದು ಇಷ್ಟ ಬೇಡ ನನ್ನ ಚಿಂತೆ ನನಗಿರುವಾಗ ನಿನ್ನ ಚಿಂತೆ /ಪ// ನನ್ನ ಪ್ರೀತಿ ಅಚಲ […]
ಹಸಿರು ಎಲೆಗಳ ಎಳೆಯಲಿ ಹಸಿರು ಉಸಿರಿನ ನರ್ತನ ಪ್ರಕೃತಿ ಇತ್ತಿಹ ದಿವ್ಯಕೊಡುಗೆಯ ಜೀವ ಜೀವದಾ ಚೇತನ || ಸುಪ್ರಭಾತದ ತನಿಯ ಚೆಲುವಲಿ ಹೂವು ಹೂವಿನ ಮೊಗದಲಿ ತುಂತುರು […]
ಒಳಬನ್ನಿ ಗೆಳೆಯರೆ ಇದು ಒಬ್ಬ ಕವೀಂದ್ರನ ಗೋರಿ ಹುಸಿದಿದ್ದರೆ ಕಸಿದಿದ್ದರೆ ಮಾತಿಗೆ ತಪ್ಪಿ ತಪಿಸಿದ್ದರೆ ಕಣ್ಣದೀಪ ಕಂಡವರ ಕಷ್ಟಕ್ಕೆ ಉರಿದು ಎಂದಾದರೂ ಎರಡು ಹನಿ ಬೆಳಕ ಬಸಿದಿದ್ದರೆ […]
ನಂಬು ನಂಬೆಲೆ ಮನವೆ ನಿನ್ನನು ನಂಬದಿದ್ದರೆ ನಶ್ವರಾ ತುಂಬು ಎದೆಯಲಿ ವಿಶ್ವಮೂರ್ತಿಯ ಇಲ್ಲದೆಲ್ಲವು ಅಪಸ್ವರಾ || ಪ|| ನಂಬಿ ನಿನ್ನನು ಸುಖವ ಕಂಡರು ತುಂಬು ಹೃದಯದಿ ಶರಣರು […]
ಸದಾ ಬ್ರಹ್ಮವಿಚಾರಿ ಏಕ ಜನಿವಾರಧಾರಿ ಕೆಲವೊಮ್ಮೆ ಮಾತ್ರ ಶನಿವಾರ ಟೆರಿಲೀನು ವಸ್ತ್ರ ರವಿವಾರ ವಿವಸ್ತ್ರ ಸಾತ್ವಿಕ ಆಹಾರಿ ಶುದ್ಧ ಶಾಖಾಹಾರಿ ಮಾಂಸಕ್ಕೆ ಮಾಂಸ ಕೂಡಿಸಿ ಮಾಡುವ ಉತ್ಪತ್ತಿ […]
ಕತೆಗಾರರು ಯಶಸ್ವಿ ಪತ್ರಿಕಾ ಲೇಖಕರಾಗರೆಂದು ಯಾರೋ ನುಡಿದ ನೆನಪಿದೆ. ಅದರಲ್ಲಿ ಸತ್ಯವಿದ್ದಿರಬೇಕು. ನಾನು ಕತೆಗಾರನಂತೆ. ಹಾಗೆಂದು ಜನರು ಹೇಳುವರು. ಜನರು ಒಗ್ಗಟ್ಟಾಗಿ ಇಟ್ಟ ಹೆಸರು, ತೊಟ್ಟಿಲಿನಲ್ಲಿ ತಂದೆ-ತಾಯ್ಗಳು […]
ಇಪ್ಪತ್ತು ಮಹಡಿ ಕಟ್ಟಡ ಕೆಳಗಿನಿಂದ ಗುಂಡ ಮೇಲೆ ನೋಡುತ್ತಾ ನಿಂತಿದ್ದ. ಹಾದಿ ಹೋಕರ್ಯಾರೋ ಕೇಳಿದ್ರು – “ಏನು ನೋಡುತ್ತಿರುವೆ?” “ಮೇಲಿಂದ ನನ್ನ ವಾಚು ಕೆಳಗೆ ಬಿತ್ತು..” “ಅದು […]
ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ ಪೂಜಾರಿ ನಾನಽ ಪರಮೇಶಿ ||ಪಲ್ಲ|| ಕಲ್ಲಾಗಿ ನೀ ಕೂಡ ಬೆಲ್ಲಾ ನಾ ಕೊಡತೇನ ಬಕುತರು ಬರಲೇ ನಿನಗುಡಿಗೆ ಗಂಟಿ […]