ಗಾಳಿಯಲಿ ತೇಲಿದ ನೆರಳು

ಕೆಂಪು ನಿಯಾನ್ ಲೈಟಿನ ಬೆಳಕಲ್ಲಿ ಕರೀ ರಸ್ತೆ ಮೈ ಕಾಯಿಸಿಕೊಂಡು ಉದ್ದುದ್ದ ಹರಿದ ರಾತ್ರಿ, ರಸ್ತೆಯ ತುದಿಯ ಮರದ ನೆರಳು ದೂರದಿಂದ ಭೀಮಾಕೃತಿ. ಮುರಿದ ಒಣಗಿದ ಬಾಳೆಯಲೆಯಂತೆ, ಅಲ್ಲಲ್ಲಿ ಚದುರಿದ ಕಸಗಳು ಮೆಲ್ಲಗೆ ಬೀಸುವ...

ಅನಂತ ಅನಂತವಾಗಿರು

ಅನಂತ ಅನಂತವಾಗಿರು ಮನವೆ ತಾಮಸ ಬೇಡ ನಿಸ್ವಾರ್‍ಥದ ಹಣತೆಯ ಹಚ್ಚು ನೀ ಓ ಮನವೆ ಕನ್ನಡ ಕನ್ನಡ ಎಂದುಲಿಯ ನೀ ಮನವೆ ದುಡಿದ ಮನಕೆ ತಣಿವ ಜಲವೆ ತಲ್ಲಣವೇಕೆ ನಿನಗೆ ಮಣಿವೆ ಧರೆಗೆ ಎಂದೆಂದಿಗೂ...

ಆಕಾಶದ ಬೇರು

ಧರ್‍ಮದ ಹೆಸರು ದೇಶದ ತುಂಬ ಸಾವಿರ ಸಾವಿರ ಸಾವುಗಳು ಮರೆಯುವ ಮಠಗಳ ಪೀಠದ ಕೆಳಗೆ ನರಳುವ ಅಸಂಖ್ಯ ನೋವುಗಳು. ಧರ್‍ಮದ ದಳ್ಳುರಿ ದವಡೆಗೆ ಸಿಕ್ಕಿ ಜಜ್ಜಿಹೋಗಿದೆ ಮಾನವೀಯತೆ ‘ಸರ್‍ವ ಜನರಿಗೆ ಸುಖ’ ತುತ್ತೂರಿ ಹೂತು...
ಸುಭದ್ರೆ – ೧೭

ಸುಭದ್ರೆ – ೧೭

ಶಂಕರರಾಯನಿಗೆ ಕ್ರಮಕ್ರಮವಾಗಿ ಆರೋಗ್ಗಭಾಗ್ಯವು ಒದಗಿ ಬಂದಿತು. ಮಾಧವನನ್ನು ಬಂದ ಎರಡು ವಾರದೊಳಗಾಗಿ ಕೋ ಲೂರಿಕೊಂಡು ನಡೆಯುವಷ್ಟು ಶಕ್ತಿಯುಂಟಾಯಿತು. ಒಂದು ದಿನ ಅವನು ಮಾಧವನನ್ನು ಕುರಿತು .ಅಪ್ಪಾ! ಮಾಧವ! ವಿಶ್ವನಾಥಪಂತ ರಿಗೆ ಸುಭದ್ರೆಯನ್ನು ಕೂಡಲೆ ಕಂದುಕೊಂಡು...

ಸದಾಶಿವಗೆ

ಶ್ರೀಗುರುವಿಗಾಗಿ ತನುಧಾರಿಯಾಗಿ ಬಂದಂಥ ಸದಾಶಿವಗೆ ಅನಂತಾನಂತ ನತಿಯ ಉಪಕೃತಿಯ ಒಪ್ಪಿಸುವೆವು ಇವಗೆ. ಎಷ್ಟು ದುಡಿದೆ ನೀನೆಷ್ಟು ಪಡೆದೆ ಹೇ ನಮೋನಮೋ ನಿನಗೆ. ಕಷ್ಟವೇನು, ಸಂಘರ್ಷವೇನು, ಪಾಡೇನು, ತಾಳ್ಮೆಯೇನು? ನಮಗಾಗಿ ಕಲ್ಪ, ನಮಗಾಗಿ ಶಿಲ್ಪ ಸಾಧಿಸಿದೆ...

ಕ್ರಿಮಿಕುಲವಿಮರ್ಶೆ

೧ ಒಳ್ಳೆ ಬೆಳೆಗಳ ತಿಂದು ಪೊಳ್ಳು - ಜೊಳ್ಳಾಗಿಸುತ ಬರಗಾಲ ತರುವುದಾ ಜಿಟ್ಟೆ ಯ ಹುಳ ! ಹಳ್ಳಿಗರ ಸಂತಸವ ಕೊಳ್ಳೆ ಹೊಡೆಯುತ್ತಿಹುದು, ಕರಿಗಾಲಗುಣದ ಬಿಳಿಬಟ್ಟೆಯ ಹುಳ ! ೨ ಇರುವನಿತೆ ಕಿರುಬೆಳಕ ಮೆರೆಯಿಸುತ...

ಬರುತಿ‌ಎಂದೆಯಲ್ಲೊ

ಬರುತಿ‌ಎಂದೆಯಲ್ಲೊ ಬಾರದೆಹೋದೆ ಎಲ್ಲೊ| ಮಗು ಲೋಹಿತಾಶ್ವ|| ಬಿಸಿಲ ಜಳಕೆ ನಿನಗೆ ಬಾಯಾರಿಕೆಯಾಗಿಹುದೋ| ನಿನ್ನ ಹಸಿವು ಬಾಧಿಸಿಹುದೋ? ನಿನ್ನ ಜೊತೆಗಿದ್ದವರು ನೀನು ಸಣ್ಣವನೆಂದು ನಿನ್ನ ಕಾಡಿನಲಿ ಹಿಂದೆಬಿಟ್ಟರೇನೋ?|| ಅರಮನೆಯಲಾಡಿ ಬೆಳೆದವ ನೀನು ಅಡವಿಯ ಪರಿಚಯವಿಲ್ಲ ನಿನಗೆ|...

ಕೃಪೆ ತೋರು

ಎನ್ನ ಎದೆಯು ಬರಿದಾಗಿದೆ ಅಲ್ಲಿ ಭಾವಗಳಿಲ್ಲ ಮತ್ತೆ ಆಸೆಗಳ ಪ್ರತಿಬಿಂಬ ಜೀವನಾಡಿಗಳಿಲ್ಲ ಮರೆಯಲಿ ನೀನಿದ್ದು ಏನಿದೆಲ್ಲ ನಿನ್ನ ಮಾಯೆ ಕ್ಷಣ ಕ್ಷಣವು ಅಶ್ರು ಬಿಂಬ ಮೋಹ ತಾಪಗಳು ಹೇಯೆ ನಿನ್ನ ನೋಡಲು ಎನ್ನ ಕಂಗಳು...

ಚಿಟ್ಟೆ ಕಿಟ್ಟ

ಬಣ್ಣದ ಚಿಟ್ಟೆ ತೆಳ್ಳನೆ ಹೊಟ್ಟೆ ನೋಡಿದ ನಮ್ಮ ಕಿಟ್ಟ ಹೊಟ್ಟೆಕಿಚ್ಚು ಪಟ್ಟ ಸಿಹಿಯ ಬಿಟ್ಟ ತೊರೆದ ನಾಷ್ಟ ಎರಡೇ ಹೊತ್ತು ಮಾಡಿದ ಊಟ ಮಾತ್ರ ಸಂಜೆ ಹೊತ್ತು ಓಟ ಕಿತ್ತ ಪಥ್ಯದಿ ಇದ್ದ ಮಾಸ...

ಗೋಮಾತೆ

ಮನುಜ ಕೋಟಿಯ ತಣಿಸಿ ಸವಿಯಮೃತಮನ್ನುಣಿಸಿ ಬೆಳೆಸುತಿಹ ತಾಯಾಗಿ ಬೆಳಕು ಹರಿಸಿ. ಎಲ್ಲ ದೇವತೆಗಳನು ಎಲ್ಲ ಜ್ಞಾನಂಗಳನು ಧರ್ಮದೇವತೆಯಾಗಿ ನೀನು ಧರಿಸಿ ಸಕಲ ಬೆಳೆಗಳ ಬಿತ್ತು ಸಕಲ ಜೀವದ ಮುತ್ತು ನಿನ್ನಿಂದ ಬಾಳ್ಮೊದಲು ಬದುಕು ಸರಸಿ...