ಆರಿದ ನಂದಾದೀಪ ಎಂದಿನಂತೆ ನಿರುತ್ಸಾಹದಿಂದ ಎದ್ದು ರಣರಂಗಕ್ಕೆ ಬಂದು "ಮಹಾರಾಜ ನಿಮ್ಮ ಜೇಷ್ಠ ಪುತ್ರರಾದ ಇಂದ್ರಜಿತುವು ನಿಕುಂಬಳಾ ದೇವಿಯ ಅನುಗ್ರಹದಿಂದ ದೊರೆತ ಮಾಯಾರಥದಲ್ಲಿ ಕುಳಿತು ಯಾರಿಗೂ ಕಾಣದಂತೆ ಆಕಾಶದಲ್ಲಿ ಅಡಗಿ ಬಾಣಗಳ ಪ್ರಯೋಗದಿಂದ ಲಕ್ಷಲಕ್ಷ...
ಕತ್ತಲೆಯ ಕಿಡಿಗೇಡಿತನ ಕಂಡು ಋಭು ನೊಂದು ದೇವಗಾನದಿ ಬೆಳಕ ತಂದನೇನು? ಬೆಳಕೆ ದಾರಿಯತೋರು ಎಂಬ ಒಳದನಿ ಕೇಳಿ ಸೂರ್ಯನಾರಾಯಣನು ಬಂದನೇನು ? ತಾಮಸದ ಪಾಚಿಯನು ಎತ್ತಿ ಹಾಕಿದ ಹಾಗೆ ಹಿಮಕೆ ಮುತ್ತಿದ ತಿಮಿರರಾಸಿಯನ್ನು ಮಾಯಮಾಡಿದ...
ತುಂಬಿ ಬಂದಿದೆ ಹೃದಯವಿಂದು ನಿನ್ನ ನೆನಪೇ ತಂದಿದೆ | ಅಲೆಗಳಿಲ್ಲದೆ ಪ್ರೇಮಗಂಗೆ ಶಾಂತವಾಗಿ ಹರಿದಿದೆ || ಪ || ಹುಣ್ಣಿಮೆಯ ಈ ಶುಭ ರಾತ್ರಿ ಹಗಲಿನಂತೆ ಬೆಳಗಿದೆ | ಧರೆಗೆ ಇಳಿದಾ ಚಂದ್ರ ಕಾಂತಿ...
ಕಾವ್ಯ ಪ್ರಕಾರದ ಬಗ್ಗೆ ಆಧುನಿಕ ವಿಮರ್ಶಾಪ್ರಜ್ಞೆಯನ್ನು ಬೆಳೆಸಿದವರಲ್ಲಿ ಹತ್ತೊಂಬತ್ತನೆಯ ಶತಮಾನದ ಇಂಗ್ಲಿಷ್ ಲೇಖಕ ಮ್ಯಾಥ್ಯೂ ಅರ್ನಾಲ್ಡ್ ಒಬ್ಬ ಪ್ರಮುಖ ವ್ಯಕ್ತಿ. ಮೂವತ್ತೈದು ವರ್ಷಗಳ ಕಾಲ ಶಾಲಾ ಇನ್ಸ್ಪೆಕ್ಟರನಾಗಿ, ಹತ್ತು ವರ್ಷಗಳ ಕಾಲ ಆಕ್ಸ್ಫರ್ಡ್ ಯುನಿವರ್ಸಿಟಿಯಲ್ಲಿ...
ಎಲ್ಲೋ ನೋಡಿದ್ದೇನೆ ಇವರನ್ನು ಕೇಳಿದ್ದೇನೆ ಮಾತುಗಳನ್ನು ಯಾರಿವರು? ಅಟ್ಟದಿಂದ ಬೆಟ್ಟಕ್ಕೆ ಏರಿಸಿ ಧೊಪ್ಪನೆ ಕೆಡುವವರು ಕಂಬಿ ಇಲ್ಲದೆ ರೈಲು ಬಿಡುವ ಅತಿ ಮಾನುಷರು. ಮಾತಿನಲ್ಲೇ ಮನೆ ಕಟ್ಟಿ ಮಾತಿನಲ್ಲೇ ಹೊಟ್ಟೆ ಬಟ್ಟೆ ಮಾತಿನಲ್ಲೇ ಸ್ವರ್ಗ...