Home / ಲೇಖನ / ವಿಜ್ಞಾನ / ಯಂತ್ರ ವೈದ್ಯರು ಬರಲಿದ್ದಾರೆ!

ಯಂತ್ರ ವೈದ್ಯರು ಬರಲಿದ್ದಾರೆ!

೨೦೪೦ರ ಹೊತ್ತಿಗೆ ಅತಿಸೂಕ್ಷ್ಮ ಮತ್ತು ಪರಿಪೂರ್ಣ ರೋಬಟ್‌ಗಳನ್ನು ವಿಜ್ಞಾನಿಗಳು ಸಂಯೋಜಿಸುತ್ತಾರೆ. ಬ್ಯಾಕ್ಟೀರಿಯಾ ಗಾತ್ರದಲ್ಲೂ ಕೂಡ ಇವು ಇರುತ್ತವೆ. “ನ್ಯಾನೋ ಡಾಕ್ಸ್” ಎಂದು ಕರೆಯಲ್ಪಡುವ ರೋಬಟ್ ವೈದ್ಯನ ಶರೀರದಲ್ಲಿ ಸೂಕ್ಷ್ಮ ದರ್ಶಕಗಳನ್ನು ಅಳವಡಿಸಲಾಗಿದೆ. ಶರೀರಕ್ಕೆ ಹಾನಿಯುಂಟು ಮಾಡುವ ಸೂಕ್ಷ್ಮಜೀವಿಗಳು, ವಿಕೃತಗೊಂಡ ರಕ್ತಕಣಗಳು ಮತ್ತು ಕ್ಯಾನ್ಸರ್ ಕಣಗಳನ್ನು ಪತ್ತೆಹಚ್ಚುವ ದೃಶ್ಯ ವ್ಯವಸ್ಥೆಯ ‘ಮೆಮೋರಿ’ಯನ್ನು ಅಳವಡಿಸಲಾಗುತ್ತದೆ. ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಇವು ರಕ್ತವನ್ನು ಶುದ್ಧಿಗೊಳಿಸುತ್ತವೆ. ಈ ನ್ಯಾನೋ ಇಂಜಿನ್‌ಗಳು (ರೋಬಟ್ ವೈದ್ಯ) ರೋಗಕಾರಕ ಸೂಕ್ಷ್ಮ ಜೀವಿಗಳನ್ನು ಗುರುತಿಸಿ ಅವುಗಳ ಹೊರಕವಚವನ್ನು ಭೇಧಿಸುವದರಿಂದ ಬಿಳಿ ರಕ್ತಕಣಗಳಿಗೆ ಆ ಸೂಕ್ಷ್ಮ ಜೀವಿಗಳನ್ನು ನಾಶಪಡಿಸಲು ಅನುಕೂಲವಾಗುತ್ತದೆ. ಹಲವಾರು ವರ್ಷಗಳಿಂದ ಶರೀರದಲ್ಲಿ ನೆಲೆಗೊಂಡ ಸೂಕ್ಷ್ಮಜೀವಿಗಳನ್ನು ಈ ರೋಬಟ್ ಇಂಜಿನ್‌ಗಳು ಪತ್ತೆಹಚ್ಚುತ್ತವೆ. ಬೋಸ್ಟನ ಕಾಲೇಜಿಗೆ ಸೇರಿದ ಟಿ. ರಾಸ್‌ಕೆಲ್ಲಿ ಮತ್ತು ತಂಡವು ಕೇವಲ ೭೮ ಪರಮಾಣುಗಳ ಒಂದು ನ್ಯಾನೋ ಇಂಜಿನನ್ನು ರೂಪಿಸಿದ್ದಾರೆ. ಜೀವಕೋಶಗಳಂತೆ ಅದು ಕೂಡ (ATP) ಅಣುವಿನಿಂದ ಶಕ್ತಿ ಪಡೆದು ಗ್ರಹಿಸುವುದು ವಿಶೇಷವಾದ ಸಂಗತಿ.

ಇಂತಹ ರೋಬಟ್ ಸರ್ಜನ್‌ಗಳು ಆಸ್ಪತ್ರೆಗಳು ಕಾಲಿಡುವ ದಿನ ಹತ್ತಿರದಲ್ಲಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...