Home / ಲೇಖನ / ವಿಜ್ಞಾನ / ಮನುಷ್ಯನಾಗಿ ಪರಿವರ್ತನೆಯಾಗಬಹುದಾದ ಚಿಂಪಾಂಜಿ

ಮನುಷ್ಯನಾಗಿ ಪರಿವರ್ತನೆಯಾಗಬಹುದಾದ ಚಿಂಪಾಂಜಿ

ಮಂಗನಿಂದ ಮಾನವನಾದ, ಎಂಬ ವಾದವನ್ನು ಪ್ರಾಕೈತಿಹಾಸಿಕ ಹಿನ್ನೆಲೆಯಿಂದ ಅರಿಯುತ್ತೇವೆ. ಮನುಷ್ಯರಂತೆ ಸೂಕ್ಷ್ಮಮತಿಯಾದ, ಈಗಾಗಲೇ ಮನುಷ್ಯರ ಕೆಲಸಗಳನ್ನು ನಿಭಾಯಿಸುತ್ತಿರುವ ಚಿಂಪಾಂಜಿಯು ಮಾನವನ ಗುಣಗಳಿಗೆ ಹತ್ತಿರವಾಗಿದೆ. ಇದನ್ನು ನೋಡಿದ ವಿಜ್ಞಾನಿಗಳು ಚಿಂಪಾಂಜಿಯನ್ನು ಮಾನವನನ್ನಾಗಿ ಪರಿವರ್ತಿಸಬಾರದೇಕೆ? ಎಂಬ ಶೋಧನೆಯನ್ನು ನಡೆಸಿದ್ದಾರೆ. ಚಿಂಪಾಂಜಿಯಲ್ಲಿ ಇರದ ಮನುಷ್ಯರಲ್ಲಿ ಇರುವ ವಂಶವಾಹಿನಿಗಳಿಂದ ಶೋಧನೆ ನಡೆದಿದೆ. ಈ ಎರಡೂ ಜೀವಿಗಳಲ್ಲಿರುವ DNA ಸರಿಸುಮಾರು ಶೇ. ೯೮- ೪ ಒಂದೇ ಆಗಿರುತ್ತದೆ. ಅಂದರೆ ಮನುಷ್ಯ ಚಿಂಪಾಂಜಿಯ ನಡುವಿನ ಅಂತರಕ್ಕೆ ಕಾರಣ ಕೇವಲ ಶೇ. ೧೬ ವಂಶವಾಹಿನಿಗಳು ಅಂದರೆ ೫೦ ವಂಶವಾಹಿನಿಗಳು ಮಾತ್ರ ವ್ಯತ್ಯಾಸದಲ್ಲಿದೆ. ಈ ೫೦ ರಲ್ಲಿ ಮಾತ್ರ ಮಾನವತೆಯ ಗುಟ್ಟು ಅಡಗಿದೆ. ಈ ೫೦ ವಂಶವಾಹಿನಿಯನ್ನು ಗುರುತಿಸಿ ಅವುಗಳ ಆಮೂಲಾಗ್ರ ಕಾರ್ಯವೈಖರಿಯನ್ನು ಅರಿಯಬೇಕಿದೆ. ಈ ೫೦ ನ್ನು ಬೇರ್ಪಡಿಸಿ ಚಿಂಪಾಂಜಿಯ ಕ್ರೋಮೋ ಸೋಮುಗಳಲ್ಲಿ ‘ಹೊಲಿದು’ ಬಿಟ್ಟರೆ ಇವುಗಳನ್ನು ಮನುಷ್ಯರನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳ ಲೆಕ್ಕಚಾರವಾಗಿದೆ. ಎಂದಾದರೊಂದು ದಿನ ಈ ಮನುಷ್ಯರ ಕೆಲವು ನಡುವಳಿಕೆಯನ್ನು ಹೊಂದಿದ ಚಿಂಪಾಂಜಿ ಮನುಷ್ಯನಾಗಬಹುದೆಂದರೆ ನಂಬಲು ಅಸಾಧ್ಯವೆ? ವೈಜ್ಞಾನಿಕವಾಗಿ ಅಸಾಧ್ಯವೆಲ್ಲ ಸಾಧ್ಯವಾಗುತ್ತಲೇ ಇದೆಯಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...