ನ್ಯಾಯ ನೋಂಪಿ

ನೈಜ ಶಿಲ್ಪಿ, ಸತ್ಯ ಕಲ್ಪಿ, ನಿಜಾತ್ಮ ರಕ್ಷಿ
ನಿತ್ಯ ಶಿವನು ಸತ್ವ ಪೂರ್ಣನು
ನ್ಯಾಯ ನಡೆಯ ಸ್ಥಿತಪ್ರಜ್ಞ ನಿಷ್ಕಲ್ಮಷಿ
ಜ್ಞಾನ ಜಲಕಲಾಸಿ ವಿರಕ್ತನು

ನ್ಯಕ್ಷ ವೃಕ್ಷ ಬೀಜ ನೆಡದ ಸೊಗಸು ರೂಪಿ
ಜಾಢ್ಯ ತಿಮಿರ ಹೊದಿಕೆ ಅಳಿದ ವೀರನು
ವೈರವಳಿದು ವಿಮಲನಾಗಿ ನಡೆವ ನ್ಯಾಯ ನೋಂಪಿ
ಸತ್ಯ ಪುಂಗವ ಶಿವನ ಕಂಠಃ ಹಾರನು

ಕಾಮ ಚ್ಯುರುಚಿ, ಮಾಯ ಮುಸುಕು ಮೀರಿ ನಿಂದನು
ಮಿಥ್ಯ ಚೂರ್ಣಗೈದ ಚಲುವ ಚನ್ನೈದಿಲೆ
ನಿತ್ಯ ಶಕ್ತಿ ಪಂಜು ಹಿಡಿದ ಜ್ಯೋತಿ ಕಾಯನು
ನ್ಯಾಯ ನೋಂಪಿ ನಡೆವ ನಕ್ಷತ್ರ ಮಾಲೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಬ್ಬರವಿಳಿತ
Next post ಕ್ಯಾಲೆಂಡರ್

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

cheap jordans|wholesale air max|wholesale jordans|wholesale jewelry|wholesale jerseys