ಖಾದರಿ ಸದಾವರಿ
ನಿತ್ಯ ನಿರಂಜನಾವರಿ ||ಪ||
ಪಂಚ ಪ್ರಣಮ ಘೋಷನಾದ
ಮುಂಚೆ ಮೌನ ಖಾದರಿ
ಸಂಚಿತಾರ್ಥ ವಿಷಯ ಕರ್ಮವಿದು
ಪ್ರಪಂಚದೂರ ಖಾದರಿ
ಪದವಿದಾನು ಸದವಿದಾನು
ಪದವಿದೂರ ಖಾದರಿ ||೧||
ಆದಿನಾದ ಮೋದನಾದ
ಹಮ್ಮನಳಿದ ಖಾದರಿ
ಮೇದಿನಿ ಸ್ಥಳದಿ ಶಿಶುನಾಶ
ಶಹಾದತ್ ಹಜರೇಶಾ ಖಾದರಿ ||೨||
* * * *
ಖಾದರಿ ಸದಾವರಿ
ನಿತ್ಯ ನಿರಂಜನಾವರಿ ||ಪ||
ಪಂಚ ಪ್ರಣಮ ಘೋಷನಾದ
ಮುಂಚೆ ಮೌನ ಖಾದರಿ
ಸಂಚಿತಾರ್ಥ ವಿಷಯ ಕರ್ಮವಿದು
ಪ್ರಪಂಚದೂರ ಖಾದರಿ
ಪದವಿದಾನು ಸದವಿದಾನು
ಪದವಿದೂರ ಖಾದರಿ ||೧||
ಆದಿನಾದ ಮೋದನಾದ
ಹಮ್ಮನಳಿದ ಖಾದರಿ
ಮೇದಿನಿ ಸ್ಥಳದಿ ಶಿಶುನಾಶ
ಶಹಾದತ್ ಹಜರೇಶಾ ಖಾದರಿ ||೨||
* * * *
ಮೂವತೈದು ವರ್ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…