ಖಾದರಿ ಸದಾವರಿ
ನಿತ್ಯ ನಿರಂಜನಾವರಿ ||ಪ||
ಪಂಚ ಪ್ರಣಮ ಘೋಷನಾದ
ಮುಂಚೆ ಮೌನ ಖಾದರಿ
ಸಂಚಿತಾರ್ಥ ವಿಷಯ ಕರ್ಮವಿದು
ಪ್ರಪಂಚದೂರ ಖಾದರಿ
ಪದವಿದಾನು ಸದವಿದಾನು
ಪದವಿದೂರ ಖಾದರಿ ||೧||
ಆದಿನಾದ ಮೋದನಾದ
ಹಮ್ಮನಳಿದ ಖಾದರಿ
ಮೇದಿನಿ ಸ್ಥಳದಿ ಶಿಶುನಾಶ
ಶಹಾದತ್ ಹಜರೇಶಾ ಖಾದರಿ ||೨||
* * * *
ಖಾದರಿ ಸದಾವರಿ
ನಿತ್ಯ ನಿರಂಜನಾವರಿ ||ಪ||
ಪಂಚ ಪ್ರಣಮ ಘೋಷನಾದ
ಮುಂಚೆ ಮೌನ ಖಾದರಿ
ಸಂಚಿತಾರ್ಥ ವಿಷಯ ಕರ್ಮವಿದು
ಪ್ರಪಂಚದೂರ ಖಾದರಿ
ಪದವಿದಾನು ಸದವಿದಾನು
ಪದವಿದೂರ ಖಾದರಿ ||೧||
ಆದಿನಾದ ಮೋದನಾದ
ಹಮ್ಮನಳಿದ ಖಾದರಿ
ಮೇದಿನಿ ಸ್ಥಳದಿ ಶಿಶುನಾಶ
ಶಹಾದತ್ ಹಜರೇಶಾ ಖಾದರಿ ||೨||
* * * *
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…