ಶ್ರೀ ನೀಲಕಂಠಗೆ ನಾರಿ ಒಲಿದು ಬೆಳಗಾರತಿ

 

ಶ್ರೀ ನೀಲಕಂಠಗೆ ನಾರಿ ಒಲಿದು ಬೆಳಗಾರತಿ ||ಪ ||
ಕಾಲಕರ್ಮವ ಗೆದ್ದು ಪ್ರಭುವಿನ
ಆಲಯದೊಳು ಮೆರೆಯುವ ಸದ್ಗುರು
ಬಾಲೆ ನೀಲಾಂಜನವನೆತ್ತಿ
ಸಾಲದೀವಿಗೆ ಬೆಳಕಿನಿಂದ || ೧ ||

ಪಂಚಜ್ಯೋತಿ ಪಂಚನೀತಿ
ವಂಚನೆದೂಡಿ ಬತ್ತಿ ಚಾಚಿ
ಮುಂಚೆ ಪ್ರಣಮ ಜಪಿಸುತ
ಸರ್ವಾಂಚಲಾಂಚ ವಾಂಚಿತಗೆ || ೨ ||

ಶ್ರೀ ಶಿಶುನಾಳಧೀಶನೊಳು ಎಸೆವ
ಶ್ರೀ ನೀಲಕಂಠ ಮೂರುತಿ
ಕುಸುಮ ರಜಿಪ ಶೋಭಿತ
ಅಸಮ ಪರಮಾನಂದಗೆ || ೩ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಲೆ ನೀಲಾಂಜನ ಬೆಳಗುಬಾ
Next post ಒಲವೇ… ಭಾಗ – ೪

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…