ಗಳಿಗೆಬಟ್ಟಲ ತಿರುವುಗಳಲ್ಲಿ – ೪೭

ಪರಿಧಿ ವಿಸ್ತರಿಸಿದಂತೆಲ್ಲಾ
ಹಸಿವೆಗೆ ಇಷ್ಟವಿಲ್ಲದಿದ್ದರೂ
ಅದರ ಕರಾಳ ಮುಖಗಳು
ರೊಟ್ಟಿಗೆ ತನ್ನಂತೆ ತಾನೇ
ತೆರೆದುಕೊಳ್ಳುತ್ತಾ ಹೋಗುತ್ತದೆ.
ನಾಚಬೇಕಿದ್ದ ಹಸಿವು
ಆರ್ಭಟಿಸುತ್ತದೆ.
ದನಿ ಕಳೆದುಕೊಂಡ
ಅಸಹಾಯಕ ರೊಟ್ಟಿ
ಬಾಯಿ ಮುಚ್ಚುತ್ತದೆ.

*****

Previous post ಬದುಕು-ಬಣ್ಣ
Next post ಅನಂತಮೂರ್ತಿಗೆ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys