ಇದು ಏನು ಸೋಜಿಗವೋ

ಇದು ಏನು ಸೋಜಿಗವೋ ಈ ಜಗದಿ
ಮದೀನದ ರಾಜುಗವೋ || ಪ||

ಕದನ ಕರ್ಬಲಕೋಡಿ ಶರಣರ
ಕುದುರಿ ಕಾಲ್ಕೆದರಲ್ಕೆ ಆದರೊಳು
ಹುದುಗಿದಾನಲೆದ್ದು ಮೆರದಿತು
ಒದಗಿತೊಂದೈಸುರದಲಾವಾ || ಅ. ಪ. ||

ಮೂಲೋಕದೊಳಗೆ ಮೇಲೋ ಕಾಳಗದೊಳು
ಮೂಲಕದೊಳಗೆ ಮೇಲೋ
ಕೋಲಹಾಲಮಾಡಿ ಬಾಲೆರ
ಮೇಲ ಹತ್ತಿ ಯಜೀದನಾಲಯ
ಸಾಲು ಮಾಲುಗಳೆಲ್ಲ ಸುಟ್ಟವೋ
ಹೇಳಲೇನರ್ಭಾಟ ರಣದೊಳು || ೦ ||

ಭೂಮಿಯನಾಳಿದರೋ
ಇಮಾಮಹಸೇನಿ ಹುಸೇನಿಯರೋ
ನೇಮಿಸಿ ನಡದಾರೋ ಸಮರಕೆ
ಈ ಮೊಹೋರುಮ ತಿಂಗಳದಿ ಘನ
ಸ್ವಾಮಿ ಶಿಶುನಾಳೇಶ ಪಾಲಿಸಿ
ನಾಲಶಾ ಎಂದ್ಹೆಸರನಿಟ್ಟರೋ || ೨ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಗನ್ಮಾತೆ ಜಯತು ಜಗದಂಬಾ
Next post ಮದೀನಪುರದ ಶಹರದೊಳೇನಾದಿತೋ

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys