ಎಲ್ಲಕ್ಕಿಂತ ಮೊದಲು
ನನ್ನ ವಿಷದ ಹಲ್ಲುಗಳನ್ನು
ಕಿತ್ತುಬಿಡು.
ನನ್ನ ಸಣ್ಣತನದ ರೆಕ್ಕೆ
ಆಕಾಶವನ್ನೆ ಗುಡಿಸುವಂತಿದ್ದರೆ
ಅದನ್ನು ಕತ್ತರಿಸಿಬಿಡು.
ದುರಹಂಕಾರದ ಮೀನು
ಎಂದೆಣಿಸುವಿಯಾದರೆ
ದಡಕ್ಕೆ ತಂದು ಬಿಸಾಡು.
ನನಗೂ ಸಾಕಾಗಿದೆ
ಈ ಯುದ್ಧ ಒಳಗೆ-ಹೊರಗೆ
ಎಳೆದು ತಾ ನನ್ನನ್ನು
ನಿರ್ಮಲ ಬದುಕಿಗೆ.
ಎಲ್ಲಕ್ಕಿಂತ ಮೊದಲು
ನನ್ನ ವಿಷದ ಹಲ್ಲುಗಳನ್ನು
ಕಿತ್ತುಬಿಡು.
ನನ್ನ ಸಣ್ಣತನದ ರೆಕ್ಕೆ
ಆಕಾಶವನ್ನೆ ಗುಡಿಸುವಂತಿದ್ದರೆ
ಅದನ್ನು ಕತ್ತರಿಸಿಬಿಡು.
ದುರಹಂಕಾರದ ಮೀನು
ಎಂದೆಣಿಸುವಿಯಾದರೆ
ದಡಕ್ಕೆ ತಂದು ಬಿಸಾಡು.
ನನಗೂ ಸಾಕಾಗಿದೆ
ಈ ಯುದ್ಧ ಒಳಗೆ-ಹೊರಗೆ
ಎಳೆದು ತಾ ನನ್ನನ್ನು
ನಿರ್ಮಲ ಬದುಕಿಗೆ.
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…