ಹಮ್ ತೋ ದೇಖಾ ಮೊಹಮ್ಮದ ನೂರೆಗಂವರ್
ರಮ್ತೇ ಜಾಕರ್ ಆತಸೆ ತವಾಫ್ ಕರ್ ||೧||
ಚಾರ ಅನಾಸಿರ್ ಘರ ಪುಕಾರೆ
ಮಾರದಿಯೆ ಮಾಯೇ ಕಿ ಅಸರ್ ||೨||
ರೋಜಾ ನಮಾಜಿ ರಬ್ಬನಾ ರಾಜಿ
ವಾಜಿ ಬತ್ಕೇ ಜಮೀ ಪದರ್ ಕುಸರ್ ||೩||
ಶರೀಯತ್ಮೇ ಇಸ್ಲಾಮಕೆ ದರಿಯಾ
ಉಸ್ಮೇ ರೋಶನ್ ಶಿಶುನಾಳ ಸದರ್ ||೪||
* * * *
ಹಮ್ ತೋ ದೇಖಾ ಮೊಹಮ್ಮದ ನೂರೆಗಂವರ್
ರಮ್ತೇ ಜಾಕರ್ ಆತಸೆ ತವಾಫ್ ಕರ್ ||೧||
ಚಾರ ಅನಾಸಿರ್ ಘರ ಪುಕಾರೆ
ಮಾರದಿಯೆ ಮಾಯೇ ಕಿ ಅಸರ್ ||೨||
ರೋಜಾ ನಮಾಜಿ ರಬ್ಬನಾ ರಾಜಿ
ವಾಜಿ ಬತ್ಕೇ ಜಮೀ ಪದರ್ ಕುಸರ್ ||೩||
ಶರೀಯತ್ಮೇ ಇಸ್ಲಾಮಕೆ ದರಿಯಾ
ಉಸ್ಮೇ ರೋಶನ್ ಶಿಶುನಾಳ ಸದರ್ ||೪||
* * * *
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…