ಹಮ್ ತೋ ದೇಖಾ ಮೊಹಮ್ಮದ ನೂರೆಗಂವರ್
ರಮ್ತೇ ಜಾಕರ್ ಆತಸೆ ತವಾಫ್ ಕರ್ ||೧||
ಚಾರ ಅನಾಸಿರ್ ಘರ ಪುಕಾರೆ
ಮಾರದಿಯೆ ಮಾಯೇ ಕಿ ಅಸರ್ ||೨||
ರೋಜಾ ನಮಾಜಿ ರಬ್ಬನಾ ರಾಜಿ
ವಾಜಿ ಬತ್ಕೇ ಜಮೀ ಪದರ್ ಕುಸರ್ ||೩||
ಶರೀಯತ್ಮೇ ಇಸ್ಲಾಮಕೆ ದರಿಯಾ
ಉಸ್ಮೇ ರೋಶನ್ ಶಿಶುನಾಳ ಸದರ್ ||೪||
* * * *
ಹಮ್ ತೋ ದೇಖಾ ಮೊಹಮ್ಮದ ನೂರೆಗಂವರ್
ರಮ್ತೇ ಜಾಕರ್ ಆತಸೆ ತವಾಫ್ ಕರ್ ||೧||
ಚಾರ ಅನಾಸಿರ್ ಘರ ಪುಕಾರೆ
ಮಾರದಿಯೆ ಮಾಯೇ ಕಿ ಅಸರ್ ||೨||
ರೋಜಾ ನಮಾಜಿ ರಬ್ಬನಾ ರಾಜಿ
ವಾಜಿ ಬತ್ಕೇ ಜಮೀ ಪದರ್ ಕುಸರ್ ||೩||
ಶರೀಯತ್ಮೇ ಇಸ್ಲಾಮಕೆ ದರಿಯಾ
ಉಸ್ಮೇ ರೋಶನ್ ಶಿಶುನಾಳ ಸದರ್ ||೪||
* * * *
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…