ಧೀನ ಖೇಲ ಮದೀನದಲಾವಿಯ ನೋಡ || ಪ ||
ಸಾಲು ಮಳಿಗೆ ಬೈಲಾದ ಬೈಲಿನೊಳು
ಕಲ್ಲುಮುಳ್ಳಿನ ಮೇಲೆ ಕಾಲನೂರಿ || ೧ ||
ಮರಣ ಶರಣರಿಗೆ ಪಂಚಾಮೃತ ಘನ
ಸುರನ ಶಾಖವನು ಸುಟ್ಟು ಧರಣಿಯ ಮೇಲೆ || ೨ ||
ಭೂವಲಯದೊಳು ಶಿಶುನಾಳಧೀಶನ
ಹಾವಿನ ಫಣಿಯನು ಮೆಟ್ಟಿ ತುಳದಿತು || ೩ ||
*****
ಧೀನ ಖೇಲ ಮದೀನದಲಾವಿಯ ನೋಡ || ಪ ||
ಸಾಲು ಮಳಿಗೆ ಬೈಲಾದ ಬೈಲಿನೊಳು
ಕಲ್ಲುಮುಳ್ಳಿನ ಮೇಲೆ ಕಾಲನೂರಿ || ೧ ||
ಮರಣ ಶರಣರಿಗೆ ಪಂಚಾಮೃತ ಘನ
ಸುರನ ಶಾಖವನು ಸುಟ್ಟು ಧರಣಿಯ ಮೇಲೆ || ೨ ||
ಭೂವಲಯದೊಳು ಶಿಶುನಾಳಧೀಶನ
ಹಾವಿನ ಫಣಿಯನು ಮೆಟ್ಟಿ ತುಳದಿತು || ೩ ||
*****
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…