ಸಂಗರ ಗೆಲಿದಾ ಯಜಿದಾ
ಸಂಗರದಿ ಅಂಗನಿಗೆ || ಪ ||
ಅಂಗನಿಗೆ ಸೋಜಿಗದಿ
ಕಾಶೀಮಶಹಾ ಶೃಂಗರದಿ ||೧||
ಜವಾಜಿ ರಥಗಳ ತಯ್ಯಾರಮಾಡಿ
ಅಜಹರಿಹರ ಸುರರು ಸ್ವರ್ಗದಲಿ ಕೊಂಡಾಡಿ || ೨ ||
ಧಾಮಶಪುರದ ಸೀಮಿಗೆ ತಾ ಆರಾಮದಿ
ಈ ಭೂಮಿಗೆ ಶಿಶುನಾಳಧೀಶನ ದಯದಿ || ೩ ||
*****
ಸಂಗರ ಗೆಲಿದಾ ಯಜಿದಾ
ಸಂಗರದಿ ಅಂಗನಿಗೆ || ಪ ||
ಅಂಗನಿಗೆ ಸೋಜಿಗದಿ
ಕಾಶೀಮಶಹಾ ಶೃಂಗರದಿ ||೧||
ಜವಾಜಿ ರಥಗಳ ತಯ್ಯಾರಮಾಡಿ
ಅಜಹರಿಹರ ಸುರರು ಸ್ವರ್ಗದಲಿ ಕೊಂಡಾಡಿ || ೨ ||
ಧಾಮಶಪುರದ ಸೀಮಿಗೆ ತಾ ಆರಾಮದಿ
ಈ ಭೂಮಿಗೆ ಶಿಶುನಾಳಧೀಶನ ದಯದಿ || ೩ ||
*****
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…