ದುರಂಧರಾ ಇದು ರಣದ ಐಸುರ || ಪ ||
ಘನಸಮರ ನಡೆದಿತು
ಚಿನುಮಯ ಶರಣರಿಗಿಂದು
ಭಟರ ಹಾರಗಳು ಭಟರ ವೈರಿಗಳು
ಹಟದಿಂದ ಹೊಡೆದ ಸಂಕಟ ಜಯಿಸುವಂಥ || ೧ ||
ಧರಿಭಾರವನು ಧರಿಗಿಳಿಸಿದ ತಾನು
ಗಿರಿಯ ಮೇದಿನಿಯಿಂದ ಅರಸರಿಗಿದು ಬಲಾ
ಮೇದಿನಿಗಧಿಕ ಆದಿ ಶಿಶುನಾಳಧೀನ
ಪಾದದರುಶನವ ಮಾಡಿದ ಬಲಾ || ೨ ||
*****
ದುರಂಧರಾ ಇದು ರಣದ ಐಸುರ || ಪ ||
ಘನಸಮರ ನಡೆದಿತು
ಚಿನುಮಯ ಶರಣರಿಗಿಂದು
ಭಟರ ಹಾರಗಳು ಭಟರ ವೈರಿಗಳು
ಹಟದಿಂದ ಹೊಡೆದ ಸಂಕಟ ಜಯಿಸುವಂಥ || ೧ ||
ಧರಿಭಾರವನು ಧರಿಗಿಳಿಸಿದ ತಾನು
ಗಿರಿಯ ಮೇದಿನಿಯಿಂದ ಅರಸರಿಗಿದು ಬಲಾ
ಮೇದಿನಿಗಧಿಕ ಆದಿ ಶಿಶುನಾಳಧೀನ
ಪಾದದರುಶನವ ಮಾಡಿದ ಬಲಾ || ೨ ||
*****
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…