ಸಪ್ನ

ಮಲಗಿದಾಗಲೆಲ್ಲಾ ಅವೇ
ಕನಸುಗಳು ಮರುಕಳಿಸಿ
ಅಂಕು ಡೊಂಕು ಕತ್ತಲೆದಾರಿ
ಕಂದರದಲಿ ನನ್ನೊಗಿದು ಬಿಡುತ್ತದೆ
ಬೆಚ್ಚಿ ಬಿದ್ದು ಎದ್ದು ಕೂರುತ್ತೇನೆ.

ಮುಳುಗಿದನೋ ತೇಲಿದನೋ
ಈಜಿದನೋ ಕಿತ್ತು ಕಿತ್ತು
ಕಿಬ್ಬೊಟ್ಟೆಯ ನರಗಳೆಲ್ಲಾ
ಪರ್ವತದ ಗುಡ್ಡೆ ರಾಶಿ
ಕತ್ತಲ ಲೋಕದಲಿ ನಾನೀಗಿ ಬತ್ತಲೆ.

ಸರ್ವಸ್ವ ಎಲ್ಲವೂ ಎಲ್ಲೋ ಕಳೆದ
ಕಳವಳ ಭವಬಂಧನ
ದಾರಿ ತುಂಬ ಹಬ್ಬಿದ ಸೀಕುಜಾಲಿ
ಕೇಳಿ ಆಲಿಸಿದ ಶಬ್ದಗಳೆಲ್ಲಾ
ಕೆಸರಲ್ಲಿ ಸಿಲುಕಿ ನನ್ನೊಳಗೆ ಗದ್ದಲದ ಕಾಡು,

ಪದೇ ಪದೇ ಚಕ್ಕಂದವಾಡಿದ
ಜೋಕಾಲಿ ಜೇಕು ಎದೆ ಅಂಗಳದಲಿ
ಬಿರುಗಾಳಿ ಬೀಸಿ ಮುರಿದ ಮಲ್ಲಿಗೆ ಚಪ್ಪರ
ಹೂಹಸಿರಿಗಳಿಲ್ಲದ ಮರಭೂಮಿ
ಏನಹೇಳ ಬೇಕೆಂದರೂ ಶಬ್ದಗಳಗೆ ಸಿಗದ ಸಪ್ನಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೀವನ ರಸ
Next post ನಿಶಬ್ದದ ತಂಗಾಳಿ ತಾಗಿ ಹೋಯಿತು

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys