ಕಾಳಗ ಖೇಲ ಬಲ ಮುರಿದೆದ್ದಿತು || ಪ ||
ನೆಲದೊಳಗಿದು ಬಲು ವಿಪರೀತವಾಯಿತು
ವರ ಸಮರದಿ ಸಾರದಿ ಖೇಲ || ೧ ||
ಆಗಣಿತ ಗಣಿಗಳು ತೆಗದೆಸೆಯಲಾಗ
ರಗಳಿಗಾ ಜಿತಮಯದೋರಿತು ಖೇಲ || ೨ ||
ಪೊಡವಿಯೊಳು ಶಿಶುನಾಳ ಒಡೆಯರಲಾವಿದು
ಬಿಡದೆ ಕತ್ತಲದಿನ ಕಾಳಗ ಖೇಲ || ೩ ||
*****
ಕಾಳಗ ಖೇಲ ಬಲ ಮುರಿದೆದ್ದಿತು || ಪ ||
ನೆಲದೊಳಗಿದು ಬಲು ವಿಪರೀತವಾಯಿತು
ವರ ಸಮರದಿ ಸಾರದಿ ಖೇಲ || ೧ ||
ಆಗಣಿತ ಗಣಿಗಳು ತೆಗದೆಸೆಯಲಾಗ
ರಗಳಿಗಾ ಜಿತಮಯದೋರಿತು ಖೇಲ || ೨ ||
ಪೊಡವಿಯೊಳು ಶಿಶುನಾಳ ಒಡೆಯರಲಾವಿದು
ಬಿಡದೆ ಕತ್ತಲದಿನ ಕಾಳಗ ಖೇಲ || ೩ ||
*****
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…