ದೋಷರಹಿತ ಕಾಸೀಮಶಹಾ ಹೊರಟ ರಣಕೆ
ಆಶಾ ಬಿಟ್ಟಾರೋ ಮದೀನಾ || ಪ ||
ಏ ದೋಷನಾಶ ಆಸೆರಹಿತ ಪರ-
ಮೇಶನೊಲವಿನಿಂದ ಹೊರಟ ರಣಕೆ || ೧ ||
ಏ ರಾಜ-ತೇಜ ಯಜೀದನು ಫೌಜಸಹಿತ
ಮೋಜಿನಿಂದ ಪರಮಪದವಾಯ್ತು ಮರಣ || ೨ ||
ಏ ಕಾತೂನಾತ್ಮಜಾತಹೋ
ವಸುಧಿಯೊಳು ಶಿಶುನಾಳಧೀಶರತ್ನ || ೩ ||
*****
ದೋಷರಹಿತ ಕಾಸೀಮಶಹಾ ಹೊರಟ ರಣಕೆ
ಆಶಾ ಬಿಟ್ಟಾರೋ ಮದೀನಾ || ಪ ||
ಏ ದೋಷನಾಶ ಆಸೆರಹಿತ ಪರ-
ಮೇಶನೊಲವಿನಿಂದ ಹೊರಟ ರಣಕೆ || ೧ ||
ಏ ರಾಜ-ತೇಜ ಯಜೀದನು ಫೌಜಸಹಿತ
ಮೋಜಿನಿಂದ ಪರಮಪದವಾಯ್ತು ಮರಣ || ೨ ||
ಏ ಕಾತೂನಾತ್ಮಜಾತಹೋ
ವಸುಧಿಯೊಳು ಶಿಶುನಾಳಧೀಶರತ್ನ || ೩ ||
*****
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
"People are trying to work towards a good quality of life for tomorrow instead of living for today, for many… Read more…
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…