ಸಾಕಾಗದೆ ಇನ್ನ್ಯಾಕ ಐಸುರಭೋ ||ಪ||
ನಾಲ್ಕು ಲೋಕಪತಿ ಮರ್ತ್ಯಜ ಸುತರಿಗೆ
ಬೇಕಿಲ್ಲದೆ ವಾಕರಿಸಿತು ಮೊಹರಮ್ ||೧||
ಹಿಂದು ಮುಸಲ್ಮಾನ ಹದಿನೆಂಟು ಜಾತಿಗೆ
ಕುಂದನಿಡಿಸಿ ಕುಣಿದಾಡುವ ಮೊಹರಮ್ || ೨ ||
ರೂಢಿಪ ಶಿಶುನಾಳಧೀಶಗ ಸಲ್ಲದ
ಖೋಡಿ ರಿವಾಯಿತ ಹಾಡುವ ಮೊಹರಮ್ ||೩ ||
*****
ಸಾಕಾಗದೆ ಇನ್ನ್ಯಾಕ ಐಸುರಭೋ ||ಪ||
ನಾಲ್ಕು ಲೋಕಪತಿ ಮರ್ತ್ಯಜ ಸುತರಿಗೆ
ಬೇಕಿಲ್ಲದೆ ವಾಕರಿಸಿತು ಮೊಹರಮ್ ||೧||
ಹಿಂದು ಮುಸಲ್ಮಾನ ಹದಿನೆಂಟು ಜಾತಿಗೆ
ಕುಂದನಿಡಿಸಿ ಕುಣಿದಾಡುವ ಮೊಹರಮ್ || ೨ ||
ರೂಢಿಪ ಶಿಶುನಾಳಧೀಶಗ ಸಲ್ಲದ
ಖೋಡಿ ರಿವಾಯಿತ ಹಾಡುವ ಮೊಹರಮ್ ||೩ ||
*****
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…