ಔಷಧಿ ಶಾಸ್ತ್ರದಲ್ಲಿ ವಿನೂತನವಾಗಿ ಕಂಡು ಹಿಡಿಯಲಾದ ಔಷಧಿ ತಯಾರಿಕೆಯ ಸಾಫ್ಟ್ವೇರ್ನ್ನೂ ಗಣಕಯಂತ್ರದಲ್ಲಿ ಕಂಡು ಹಿಡಿಯಲಾಗಿದೆ. ಹೊಸ ಔಷಧಿಗಳ ರಸಾಯನಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಕೀರ್ತಿ ವಿಜ್ಜಾನಿ ಡೇವಿಡ್ ನೋವರ್ ಅವರಿಗೆ ಸಲ್ಲುತ್ತದೆ. ವಿವಿಧ ರಾಸಾಯನಿಕಗಳು, ರೋಗಾಣುಗಳು ಇತ್ಯಾದಿಗಳ ಮಾಹಿತಿಗಳನ್ನೂ ಗಣಕ ಯಂತ್ರಕ್ಕೆ
ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಯಾವ ರೋಗ ಎಂದು ಪರದೆಯ ಮೇಲೆ ಮೂಡಿ ಈ ರೋಗಕ್ಕೆ ಇಂಥಹ ಔಷಧಿಯನ್ನು ಉಪಯೋಗಿಸಬೇಕೆಂದು ಪುನಃ ಪರದೆಯ ಮೇಲೆ ಮೂಡುತ್ತದೆ. ಪ್ರತಿಯೊಂದು ಆಸ್ಪತ್ರೆಗಳಲ್ಲಿಯೂ ಇಂಥಹ ಗಣಕ ಯಂತ್ರಗಳಿದ್ದರೆ ರೋಗಿಗಳ ಸಂಖ್ಯೆ ಕಡಿಮೆಯಾಗುವುದಲ್ಲದೇ ನಿರ್ದಿಷ್ಟವಾದ ನಿಖರವಾದ ಔಷಧಿಯ ಬಗ್ಗೆ ತಿಳಿಸಿ, ವೈದ್ಯರಿಗೆ ಅನುಕೂಲ ಮಾಡಿಕೊಡುತ್ತದೆ. ಜೊತೆಗೆ ಈ ಗಣಕಯಂತ್ರದಲ್ಲಿ ಔಷಧಿಯ ಭೌತಿಕ ಮತ್ತು ರಾಸಾಯನಿಕ ರಚನೆಗಳು ಹೇಗಿರಬೇಕು ಎಂಬ ಇತ್ಯಾದಿ ಮಾಹಿತಿಗಳನ್ನು ಕ್ಯಾಲ್ಯುಕ್ಲೇಟ್ ಮಾಡಿ ಸಾದರಪಡಿಸುತ್ತದೆ.
*****
Related Post
ಸಣ್ಣ ಕತೆ
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…