ನೋಡಿಕೋ ಎಲ್ಲೆದ ಐಸುರ || ಪ ||
ತಾಬೂತ ಡೋಲಿ ಕಾತೂನರಲ್ಲಿ
ಘಾತಕ ಮೋರುಮ ರಣದಲ್ಲಿ || ೧ ||
ಬಣ್ಣದ ಲಾಡಿ ಕಣ್ಣಿಲೆ ನೋಡಿ
ಪುಣ್ಯಕ ಮುಲ್ಲಾ ಓದಿಕಿಮಾಡಿ !| ೨ ||
ಕತ್ತಲ ಕಾಳಗ ದಿನ ಮಥನಿಸಿ ಮದೀನ
ಕ್ಷಿತಿಯೊಳು ಶಿಶುನಾಳಧೀಶನಲಾವಿ || ೩ ||
*****
ನೋಡಿಕೋ ಎಲ್ಲೆದ ಐಸುರ || ಪ ||
ತಾಬೂತ ಡೋಲಿ ಕಾತೂನರಲ್ಲಿ
ಘಾತಕ ಮೋರುಮ ರಣದಲ್ಲಿ || ೧ ||
ಬಣ್ಣದ ಲಾಡಿ ಕಣ್ಣಿಲೆ ನೋಡಿ
ಪುಣ್ಯಕ ಮುಲ್ಲಾ ಓದಿಕಿಮಾಡಿ !| ೨ ||
ಕತ್ತಲ ಕಾಳಗ ದಿನ ಮಥನಿಸಿ ಮದೀನ
ಕ್ಷಿತಿಯೊಳು ಶಿಶುನಾಳಧೀಶನಲಾವಿ || ೩ ||
*****
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…