ನೋಡಿಕೋ ಎಲ್ಲೆದ ಐಸುರ || ಪ ||
ತಾಬೂತ ಡೋಲಿ ಕಾತೂನರಲ್ಲಿ
ಘಾತಕ ಮೋರುಮ ರಣದಲ್ಲಿ || ೧ ||
ಬಣ್ಣದ ಲಾಡಿ ಕಣ್ಣಿಲೆ ನೋಡಿ
ಪುಣ್ಯಕ ಮುಲ್ಲಾ ಓದಿಕಿಮಾಡಿ !| ೨ ||
ಕತ್ತಲ ಕಾಳಗ ದಿನ ಮಥನಿಸಿ ಮದೀನ
ಕ್ಷಿತಿಯೊಳು ಶಿಶುನಾಳಧೀಶನಲಾವಿ || ೩ ||
*****
ನೋಡಿಕೋ ಎಲ್ಲೆದ ಐಸುರ || ಪ ||
ತಾಬೂತ ಡೋಲಿ ಕಾತೂನರಲ್ಲಿ
ಘಾತಕ ಮೋರುಮ ರಣದಲ್ಲಿ || ೧ ||
ಬಣ್ಣದ ಲಾಡಿ ಕಣ್ಣಿಲೆ ನೋಡಿ
ಪುಣ್ಯಕ ಮುಲ್ಲಾ ಓದಿಕಿಮಾಡಿ !| ೨ ||
ಕತ್ತಲ ಕಾಳಗ ದಿನ ಮಥನಿಸಿ ಮದೀನ
ಕ್ಷಿತಿಯೊಳು ಶಿಶುನಾಳಧೀಶನಲಾವಿ || ೩ ||
*****
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…