ದಾನಶೀಲರು
ಮಾಡುತ್ತಾರೆ
ಸದಾ ತ್ಯಾಗ;
ರಾಜಕಾರಣಿಗಳು
ಮಾಡುತ್ತಾರೆ
ಸಭಾ ತ್ಯಾಗ;
*****
Related Post
ಸಣ್ಣ ಕತೆ
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ರಾಜಕೀಯ ಮುಖಂಡರು
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
-
ಜಂಬದ ಕೋಳಿ
ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…