ಗುಡ್ಡ ಯೋಚಿಸಿತು – “ಬೆಟ್ಟದ ಒಂದೊಂದು ಕಲ್ಲು ಬಂಡೆ ಕದ್ದರೆ ನಾನು ದೊಡ್ಡ ಬೆಟ್ಟ ವೆನಿಸಿಕೊಳುವೆ” ಎಂದು ಕೊಳ್ಳುತ್ತಾ ರಾತ್ರಿ ಮಲಗಿತು. ಬೆಳಗಾಗೆ ಸೂರ್ಯ ಕಿರಣ ಮೈಗೆ ತಗುಲಿದಾಗ ಅದಕ್ಕೆ ಮತ್ತೊಂದು ಯೋಚನೆ ಬಂದಿತು. “ಕದಿಯುವುದು ಅಪರಾಧ, ಅಲ್ಲದೆ ಕಷ್ಟ ಸಾಧ್ಯ ಇವೆಲ್ಲಾ ಏಕೆ ಬೇಕು? ಸುಮ್ಮನೆ ಬೆಟ್ಟದ ಪಾದದ ಅಡಿ ಬಿದ್ದು ಬೆಟ್ಟ ದೊಡನೆ ಒಂದಾದರೆ ನಾನು ಹಿರಿಯ ಬೆಟ್ಟವೆನಿಸಿಕೊಳುವೆ” ಎಂದು ಕೊಂಡಿತು. “ನನ್ನ ತನ ತೊರೆದು ಸಮಷ್ಟಿಯಲ್ಲಿ ಒಂದಾದಾಗ ಅದೆಷ್ಟು ಸಂತಸ” ಎಂದು ಕೊಂಡಿತು.
*****
Related Post
ಸಣ್ಣ ಕತೆ
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…