ಅಲೆ ಸಾಗರಕ್ಕೆ ಹೇಳಿತು- “ನನಗೆ ನಿನ್ನ ಭೋರ್ಗರೆತ ಶಬ್ದ ಬೇಡವೆನಿಸಿದೆ. ನಾನು ನಿನ್ನಿಂದ ದೂರ ಓಡಿ ಹೋಗಲೆ?” ಎಂದಿತು. “ಎಲೆ! ಹುಚ್ಚು ಅಲೆಯೆ, ಭೋರ್ಗರೆತ, ಶಬ್ದ ನಿನ್ನಿಂದಲೇ ಅಲ್ಲವೇ? ಸುಮ್ಮನೆ ನನ್ನ ಮಡಿಲಲ್ಲಿ ಒಂದಾಗು. ನಿನಗೆ ಶಾಂತಿ ಸಿಗುತ್ತದೆ” ಎಂದಿತು. ಸಾಗರ ಗರ್ಭದಲ್ಲಿ, ಶಬ್ದ ರಹಿತ ಮೌನಕ್ಕೆ ಹೊರಗೆ ಹುಡಕದೆ, ಒಳಗೆ ಹುಡುಕುವುದರಲ್ಲಿ ಅರ್ಥವಿದೆ ಎಂದು ಅರ್ಥವಾಯಿತು. ನಮ್ಮ ಒಳಗಿನ ಶಾಂತಿಗಾಗಿ ನಾವು ಹೊರಗೆ ಹುಡಕದೆ ಅಂತರಂಗದಲ್ಲಿ ಹುಡುಕಬೇಕು. ಇದೇ ದಿಟವೆಂದು ಅಲೆ ಅರೆತು ಕೊಂಡಿತು.
*****
Related Post
ಸಣ್ಣ ಕತೆ
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…