ಸಮುದ್ರ ದಡದ ಮೇಲೆ ಒಂದು ಆಮೆ ಮಲಗಿತ್ತು. ಅವಶ್ಯಕತೆ ಇಲ್ಲೆಂದು ತನ್ನ ಕೈಕಾಲು, ತಲೆಯನ್ನು ಚಿಪ್ಪಿನೊಳೊಗೆ ಎಳೆದುಕೊಂಡು ಕಲ್ಲಂತೆ ಮರಳ ಮೇಲೆ ಕುಳಿತಿತ್ತು. ದಡದ ಮೇಲೆ ಓಡಾಡುತ್ತಿದ್ದ ಒಬ್ಬ ಮನುಷ್ಯ ಕಲ್ಲು ಬಂಡೆಯಂತೆ ಮಲಗಿದ್ದ ಆಮೆಯನ್ನು ನೋಡಿ ನಕ್ಕ. ಮೆತ್ತಗೆ ತಲೆ ಹೊರತಂದು ಆಮೆ ಹೇಳಿತು- “ನನಗೆ ಬೇಕಾದಾಗ ಮಾತ್ರ ನನ್ನ ಇಂದ್ರಿಯಗಳನ್ನು ಉಪಯೋಗಿಸಿ, ನನ್ನ ನಿಗ್ರಹಿಸಿಕೊಳ್ಳುವೆ. ನೀನು ನಿನ್ನ ಕೈ, ಕಾಲು, ತಲೆ, ಏಕೆ ನಿನ್ನ ಮನವನ್ನಾದರು ನಿಗ್ರಹದಲ್ಲಿ ಇಟ್ಟು ಕೊಳ್ಳಬಲ್ಲೆಯಾ?” ಎಂದಿತು. ಮನುಷ್ಯ ಆಮೆಯ ಮಾತಿಗೆ ನಿರುತ್ತರನಾದ.
*****
Related Post
ಸಣ್ಣ ಕತೆ
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…