ಪರಿಸರ ಪ್ರೇಮಿಯಾದ ಆತ ಮನೆಯ ಮುಂದಿನ ಜಾಗದಲ್ಲಿ ಹೊಂಗೆ ಸಸಿ ನೆಟ್ಟು, ಅದನ್ನು ಕಾಪಾಡಲು ಇಟ್ಟಿಗೆ ಗೂಡು ಕಟ್ಟಿಸಿ ನೀರೆರೆಯುತ್ತಾನೆ. ಅದು ಹೆಮ್ಮರವಾಗಿ ಅದರ ತಂಪು ನೆರಳಿನ ಕನಸನ್ನು ಕಾಣುತ್ತಾನೆ. ಧಿಡೀರನೆ ಹದನೈದು ದಿನ ಊರ ಬಿಟ್ಟು ಹಳ್ಳಿಗೆ ಹೋಗ ಬೇಕಾದಾಗ ಮನಸ್ಸಿಲ್ಲದೆ ಹೋಗುತ್ತಾನೆ. ಹಿಂತಿರುಗಿ ಬರುವ ಹೊತ್ತಿಗೆ ಹೊಂಗೆ ಸಸಿಯನ್ನು ಕಿತ್ತೆಸದು, ಅದರಲ್ಲಿ ಕಸ ಕಡ್ಡಿ, ಕುಪ್ಪೆ ಸುರಿದು ರಸ್ತೆಯ ಜನರು ಹೊಂಗೆ ಸಸಿಯ ಗೂಡನ್ನು ಗೋರಿ ಮಾಡಿರುತ್ತಾರೆ. ಇದನ್ನು ನೋಡಿ ಪರಿಸರ ಪ್ರೇಮಿಯ ಕನಸು ಒಡೆದು ಚೂರು ಚೂರಾಗುತ್ತದೆ.
*****
Related Post
ಸಣ್ಣ ಕತೆ
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…