ಮತ್ತೆ ಬೆಳಗಾಗಿದೆ
ಬೆಳಕಿನ ಸಮುದ್ರದಲ್ಲಿ
ಜಗತ್ತು ಮುಖ
ತೊಳೆದುಕೊಳ್ಳುತ್ತಿದೆ.
ಸೂರ್ಯ ಮೈಮುರಿಯುತ್ತಿದ್ದಾನೆ.
ಪೇಪರು ಕೊಡುವ
ಪುಟ್ಟ ಹುಡುಗನಿಗೆ
ಕರೆಗಂಟೆ ಎಟುಕುತ್ತಿಲ್ಲ
ಹಾಲು ಕೊಡುವ ಮುದುಕ
ಸಾವಿನ ಸುಖದಲಿ
ಮೈಮರೆತಿರುವ
ಹೆಂಗಸರನ್ನು ಬದುಕಿನ
ಬಾಗಿಲಿಗೆ ಎಳೆಯುತ್ತಿದ್ದಾನೆ….
*****
ಮತ್ತೆ ಬೆಳಗಾಗಿದೆ
ಬೆಳಕಿನ ಸಮುದ್ರದಲ್ಲಿ
ಜಗತ್ತು ಮುಖ
ತೊಳೆದುಕೊಳ್ಳುತ್ತಿದೆ.
ಸೂರ್ಯ ಮೈಮುರಿಯುತ್ತಿದ್ದಾನೆ.
ಪೇಪರು ಕೊಡುವ
ಪುಟ್ಟ ಹುಡುಗನಿಗೆ
ಕರೆಗಂಟೆ ಎಟುಕುತ್ತಿಲ್ಲ
ಹಾಲು ಕೊಡುವ ಮುದುಕ
ಸಾವಿನ ಸುಖದಲಿ
ಮೈಮರೆತಿರುವ
ಹೆಂಗಸರನ್ನು ಬದುಕಿನ
ಬಾಗಿಲಿಗೆ ಎಳೆಯುತ್ತಿದ್ದಾನೆ….
*****
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…